Webdunia - Bharat's app for daily news and videos

Install App

ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ

Webdunia
ಶನಿವಾರ, 5 ಮೇ 2018 (13:56 IST)
ಹೋಟೆಲ್‌ನಲ್ಲಿ ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 
ಎಡಗೈ ಸಮುದಾಯದ ದಲಿತ ನಾಯಕರುಗಳಿಗೆ ಹಣ ಹಂಚಿದ ಪರಮೇಶ್ವರ್ ಬೆಂಬಲಿಗರು.ಕೊರಟಗೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಎಡಗೈ ಸಮುದಾಯದವರ ಓಲೈಕೆಗೆ ಮುಂದಾದ ಪರಮೇಶ್ವರ ಬೆಂಬಲಿಗರು.ತುಮಕೂರಿನ ಬಟವಾಡಿಯ ಬಾಲಾಜಿ ಹೋಟೆಲ್ ನಲ್ಲಿ ರಾತ್ರೋ ರಾತ್ರಿ ಹಣ ಹಂಚಿಕೆ ಮಾಡಲಾಗಿದೆ. 
 
ಪರಮೇಶ್ವರ್ ಬೆಂಬಲಿಗ ಕೇಶವ್ ಮೂರ್ತಿ ಮತ್ತು ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ನೇತೃತ್ವದಲ್ಲಿ ಹಣ ಹಂಚಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 
 
ಸುಮಾರು 1 ಕೋಟಿಗೂ ಹೆಚ್ಚು  ಹಣ ಹಂಚಿದ್ದಾರೆ ಎನ್ನಲಾಗಿದೆ. ಹಣ ಹಂಚುತ್ತಿದ್ದಾಗ ಚುನಾವಣಾಧಿಕಾರಿಗಳ ದಾಳಿ ನಡೆಸಿದ್ದಾರೆ. 
ದಾಳಿ‌ ಮಾಡುತ್ತಿದ್ದಂತೆ ಹೋಟೆಲ್ ನಿಂದ ಬೆಂಬಲಿಗರು ಪಲಾಯನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments