Webdunia - Bharat's app for daily news and videos

Install App

ಜಿ.ಪರಮೇಶ್ವರ್ ಬೆಂಬಲಿಗರಿಂದ ಸಿಎಂ ವಿರುದ್ಧ ಕರಪತ್ರ ಹಂಚಿಕೆ

Webdunia
ಬುಧವಾರ, 10 ಮೇ 2017 (16:37 IST)
ಕೆಪಿಸಿಸಿ ಕಚೇರಿಯಲ್ಲಿಯೇ ಕಾಂಗ್ರೆಸ್ ಪಕ್ಷದ ಮೂವರು ಮುಂಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕರಪತ್ರಗಳನ್ನು ಹಂಚಿದ ಘಟನೆ ವರದಿಯಾಗಿದೆ.
 
ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಜಿ.ಪರಮೇಶ್ವರ್‌ರನ್ನು ಸೋಲಿಸಲು ಪ್ಲ್ಯಾನ್ ಮಾಡಿದರು. ಪ್ಲ್ಯಾನ್ ಸಫಲವಾಗಿದ್ದರಿಂದ ಸಿಎಂ ಆಗಿದ್ದಾರೆ ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.
 
ಪರಿಷತ್ ನಾಮಕರಣದಲ್ಲಿಯೂ ಸಿಎಂ ಸಿದ್ದರಾಮಯ್ಯ ಕೈ ಮೇಲುಗೈಯಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಜಿ.ಪರಮೇಶ್ವರ್‌ರನ್ನು ಎತ್ತಂಗಡಿ ಮಾಡುವ ತಂತ್ರ ಸಿಎಂ ಮಾಡುತ್ತಿದ್ದಾರೆ. ಸಿಎಂ ಗೆ ತಮ್ಮ ಮಾತನ್ನು ಕೇಳುವ ವ್ಯಕ್ತಿ ಬೇಕು  ಎಂದು ಕರಪತ್ರದಲ್ಲಿ ತಿಳಿಸಲಾಗಿದೆ,
 
ಮಹಾದೇವಪುರದ ಕಾಂಗ್ರೆಸ್ ಮುಖಂಡರಾದ ನಾಗೇಶ್, ಮಾಗಡಿ ಜಯರಾಜ್ ಮತ್ತು ಪರಮೇಶ್ವರ್ ಅಭಿಮಾನಿ ಬಳಗದ ಅಧ್ಯಕ್ಷ ಭೈರಪ್ಪ ಕರಪತ್ರ ಹಂಚಿದ್ದಾರೆ ಎನ್ನಲಾಗಿದೆ. 
 
ಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರ ಪ್ರಭಾವಿ ನಾಯಕರಿಲ್ಲ. ಲಿಂಗಾಯುತ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ, ಪರಮೇಶ್ವರ್ ಅವರೇ ಮುಂದುವರಿಯಬೇಕು ಎಂದು ಜಿ.ಪರಮೇಶ್ವರ್ ಬೆಂಬಲಿಗರು ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments