ಕುಪೇಂದ್ರ ರೆಡ್ಡಿ ಹೇಳಿಕೆಗೆ ಪರಮೇಶ್ವರ್ ಟಾಂಗ್

Webdunia
ಸೋಮವಾರ, 13 ಮೇ 2019 (13:50 IST)
ರಾಜ್ಯದ ಮೈತ್ರಿ ನಾಲ್ಕು ವರ್ಷ ಮುಂದುವರಿಯಬೇಕಿದೆ. ಹೀಗಾಗಿ ಇಂತಹ ಹೇಳಿಕೆ ಮುಂದುವರಿಯಬಾರದು ಅಂತ ಡಿಸಿಎಂ ಹೇಳಿದ್ದಾರೆ.

ನಮ್ಮಲ್ಲೂ ಇಂತಹ ಹೇಳಿಕೆ ನೀಡುವುದು ತಪ್ಪು. ಸಿಎಂ, ಸರ್ಕಾರದ ವಿರುದ್ಧ ಹೇಳಿಕೆ ಕೊಡುವುದಿದ್ದರೆ ನಿಲ್ಲಿಸಬೇಕು. ಅಂತರಿಕ ಭಿನ್ನಾಭಿಪ್ರಾಯವಿದ್ದರೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ನಮ್ಮ ಪ್ರಧಾನ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಬಹುದು ಅಂತ ಜೆಡಿಎಸ್ ನಾಯಕರಿಗೆ ಡಿಸಿಎಂ ಪರಮೇಶ್ವರ್ ಸಲಹೆ ನೀಡಿದ್ದಾರೆ.

ವಿಶ್ವನಾಥ್ ಜನತಾದಳದ ಅಧ್ಯಕ್ಷರು. ಅವರಿಗೆ ಹಾಗೂ ಸಿದ್ದರಾಮಯ್ಯಗೆ ವಯಕ್ತಿಕ ವ್ಯತ್ಯಾಸ ಇರಬಹುದು. ರಾಜಕೀಯವಾಗಿ ನಾವು ಮೈತ್ರಿ ಸರ್ಕಾರ ನಡೆಸುತ್ತಿದ್ದೇವೆ. ಆ ಪಕ್ಷದ ಅಧ್ಯಕ್ಷರಾಗಿ ಸಮನ್ವಯ ಸಮಿತಿ ಅಧ್ಯಕ್ಷರ ಬಗ್ಗೆ ಲಘವಾಗಿ  ಮಾತನಾಡಿದ್ದು ಸರಿಯಲ್ಲ ಎಂದರು.

ಕುಪೇಂದ್ರ ರೆಡ್ಡಿಯವರೊಂದಿಗೆ ನಾವು ಸಮ್ಮಿಶ್ರ ಮಾಡಿಕೊಂಡಿಲ್ಲ. ಜನತಾದಳದಿಂದ ನಾವು ಮೈತ್ರಿ ಮಾಡಿಕೊಂಡಿದ್ದೇವೆ. ಜೆಡಿಎಸ್ ವರಿಷ್ಠರ ಜೊತೆ ಒಪ್ಪಂದ ಆಗಿರೋದು. ಕುಪೇಂದ್ರ ರೆಡ್ಡಿ ಅವರ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅವರ ದಾರಿ ಅವರು ನೋಡಿಕೊಳ್ಳಲಿ ಎಂದಿದ್ದರು ಕುಪೇಂದ್ರ ರೆಡ್ಡಿ. ಕುಪೇಂದ್ರ ರೆಡ್ಡಿ ಹೇಳಿಕೆಗೆ ಪರಮೇಶ್ವರ್ ಟಾಂಗ್ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments