Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಭರ್ಜರಿ ಟಾಂಗ್ ನೀಡಿದ ಪರಮೇಶ್ವರ್

Webdunia
ಶುಕ್ರವಾರ, 21 ಜೂನ್ 2019 (17:27 IST)
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಇದರ ನಡುವೆಯೇ ಡಿಸಿಎಂ ಪರಮೇಶ್ವರ್ ಜೂನ್ 22 ರಿಂದ ಎರಡು ದಿನಗಳವರೆಗೆ ಜನಸಂಪರ್ಕ ಸಭೆ ಆಯೋಜಿಸಿದ್ದಾರೆ.

ಕುಮಾರಸ್ವಾಮಿಯವರ ಗ್ರಾಮವಾಸ್ತವ್ಯದ ಮಾದರಿಯಲ್ಲಿಯೇ ಪರಮೇಶ್ವರ್ ಜನ ಸಂಪರ್ಕ ಸಭೆ ನಡೆಸಲಿದ್ದಾರೆ. ಜೂನ್ 22 ಮತ್ತು 23 ರಂದು ಜನ ಸಂಪರ್ಕ ಸಭೆಗಳನ್ನು ಆಯೋಜನೆ ಮಾಡಿದ್ದಾರೆ.

ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ಮೊದಲನೇ ಜನಸಂಪರ್ಕ ಕಾರ್ಯಕ್ರಮ ನಡೆಯಲಿದೆ. ಜನರಿಂದ ಮನವಿ ಪಡೆದು ಅವರ ಸಮಸ್ಯೆಗಳಿಗೆ ಸ್ಪಂದನೆ ಮಾಡಲಿದ್ದಾರೆ.

ಆ ಬಳಿಕ ಕೊರಟಗೆರೆಯಲ್ಲಿ ವಾಸ್ತವ್ಯ ಮಾಡುವ ಪರಮೇಶ್ವರ್, ಬೆಳಗ್ಗೆ ಕೋಳಾಲ ವ್ಯಾಪ್ತಿಯ ಚಿನ್ನಹಳ್ಳಿಯಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments