Webdunia - Bharat's app for daily news and videos

Install App

ದಿಢೀರ್ ಟೆಂಪಲ್ ರನ್ ಮಾಡಿದ ಪರಮೇಶ್ವರ್

Webdunia
ಭಾನುವಾರ, 31 ಮಾರ್ಚ್ 2019 (12:57 IST)
ಕಾಡಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನೊಣವಿನಕೆರೆಯಲ್ಲಿರುವ ಕಾಡಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ಪ್ರಸಕ್ತ‌ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು ಪರಂ.

ಶ್ರೀಗಳ ಸಂಕಲ್ಪ ಪೂಜೆಯಲ್ಲಿ ಪಾಲ್ಗೊಂಡರು. ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ನಡೆಸಿದ
ವಿಶೇಷ ಸಂಕಲ್ಪ ಪೂಜೆಯಲ್ಲಿ ಪಾಲ್ಗೊಂಡರು ಪರಮೇಶ್ವರ್.

ಪ್ರಸಕ್ತ ರಾಜಕೀಯದಲ್ಲಿ ಗುರುಬಲ ತುಂಬುವಂತೆ ಪ್ರಾರ್ಥನೆ ಸಲ್ಲಿಕೆ ಮಾಡಿದ್ರು. ಇನ್ನು ಸುಮಾರು 30 ನಿಮಿಷಗಳಿಗೂ ಹೆಚ್ಚು ಸಮಯ ಪರಮೇಶ್ವರ್ ಪೂಜೆ ಸಲ್ಲಿಸಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments