Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಜೈಲಾಗಿ ಉಳಿದಿಲ್ಲ, ಅದೊಂದು ಬಾರ್: ಆರ್.ಅಶೋಕ್

Webdunia
ಶನಿವಾರ, 15 ಜುಲೈ 2017 (12:53 IST)
ಪರಪ್ಪನ ಅಗ್ರಹಾರ ಜೈಲು ಜೈಲಾಗಿ ಉಳಿದಿಲ್ಲ ಅದೊಂದು ಬಾರ್ ಎನ್ನುವಂತಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಡಿಸಿಎಂ ಆರ್‌.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ಸಿದ್ದರಾಮಯ್ಯ ಸರಕಾರದ ಗೃಹ ಇಲಾಖೆ ಸಿದ್ದರಾಮಯ್ಯನವರ ರೀತಿಯಲ್ಲಿಯೇ ನಿದ್ದೆ ಮಾಡುತ್ತಿದೆ. ಶಶಿಕಲಾಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲು 2 ಕೋಟಿ ರೂಪಾಯಿ ಲಂಚ ಪಡೆಯಲಾಗಿದೆ ಎಂದು ಡಿಐಜಿ ರೂಪಾ ವರದಿ ಸಲ್ಲಿಸಿದ್ದಾರೆಯೇ ಹೊರತು ಆರೋಪ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. 
 
ಪರಪ್ಪನ ಅಗ್ರಹಾರ ಕಾರಾಗೃಹಜಲ್ಲಿ ಅಕ್ರಮ ಆರೋಪ್ ಕೇಸ್‌ ಪ್ರಕರಣವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
 
ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ನಿಷ್ಪಕ್ಷಪಾತ ವರದಿ ಸಲ್ಲಿಸಿದ ಡಿಐಜಿ ರೂಪಾ ಅವರಿಗೆ ಸರಕಾರ ನೋಟಿಸ್ ನೀಡಿರುವುದು ಸರಿಯಲ್ಲ. ದಕ್ಷ ಅಧಿಕಾರಿಗೆ ನೋಟಿಸ್ ನೀಡುವುದು ಬಿಟ್ಟು ಅಕ್ರಮಗಳ ವಿರುದ್ಧ ಸರಕಾರ ಕ್ರಮಕೈಗೊಳ್ಳಲಿ ಎಂದು ಮಾಜಿ ಡಿಸಿಎಂ, ಆರ್.ಅಶೋಕ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments