Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಜೈಲು ಮಾಫಿಯಾ ಪ್ರಕರಣ; ಗೃಹ ಮಂತ್ರಿಗೆ ಮಾಜಿ ಗೃಹ ಮಂತ್ರಿ ಸಲಹೆ

Webdunia
ಮಂಗಳವಾರ, 16 ಫೆಬ್ರವರಿ 2021 (11:16 IST)
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲು ಮಾಫಿಯಾ ಪ್ರಕರಣದ ಬಗ್ಗೆ ಏಕೆ ಇನ್ನೂ ಕ್ರಮಕೈಗೊಂಡಿಲ್ಲವೆಂದು ಗೊತ್ತಿಲ್ಲ ಎಂದು ಗೃಹ ಸಚಿವರ ವಿರುದ್ಧ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.

ಗೃಹ ಸಚಿವರು ಮನಸ್ಸು ಮಾಡಿದರೆ ತಕ್ಷಣವೇ ಕ್ರಮ. ಅಕ್ರಮದ ವಿರುದ್ಧ ಗೃಹ ಸಚಿವರು ಕ್ರಮ ಕೈಗೊಳ್ಳಬಹುದು.  ಜೈಲಿನಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಬೇಕು. ಆಗ ಇಂತಹ ಅಕ್ರಮ ನಡೆಸಲು ಅವಕಾಶವಿರಲ್ಲ ಎಂದು ರಾಜ್ಯ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments