Webdunia - Bharat's app for daily news and videos

Install App

ಸಿಬ್ಬಂದಿ ಹಾಗೂ ಸಜಾ ಬಂಧಿಗಳಿಗೆ ಜೈಲಿನೊಳಗೆ ಮೊಬೈಲ್ ತರದಂತ ತಾಕೀತು

Webdunia
ಮಂಗಳವಾರ, 19 ಅಕ್ಟೋಬರ್ 2021 (22:28 IST)
ಬೆಂಗಳೂರು: ಸಿಬ್ಬಂದಿ ಹಾಗೂ ಸಜಾ ಬಂಧಿಗಳಿಗೆ ಜೈಲಿನೊಳಗೆ ಮೊಬೈಲ್ ತರದಂತೆ ಪರಪ್ಪನ ಅಗ್ರಹಾರ ಜೈಲಿನಿಂದ ತಾಕೀತು ಮಾಡಲಾಗಿದೆ.
ಜೈಲಿನಲ್ಲಿ ಕುಳಿತೇ ಮೊಬೈಲ್ ಮೂಲಕ ತಮ್ಮ ವಿರೋಧಿ ಬಣಗಳ ವಿರುದ್ಧ ಕತ್ತಿ ಮಸೆದು ಪರೋಕ್ಷವಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಮತ್ತು ಸಿಬ್ಬಂದಿಗಳ ಸಿಬ್ಬಂದಿ ಶಾಮೀಲು ಆರೋಪ ಕೇಳಿ ಬಂದ ಆದೇಶವನ್ನು ನೀಡಲಾಗಿದೆ
ಜೈಲಿನೊಳಗೆ ಅಷ್ಟೇ ಅಲ್ಲ, ಜೈಲಿನ ಮುಂದೆಯೂ ಸಹ ಮೊಬೈಲ್, ಎಲೆಕ್ಟ್ರಾನಿಕ್ ಸೇರಿ ಯಾವುದೇ ವಸ್ತುಗಳನ್ನು ತರಕೂಡದು ಎಂದು ಸೂಚನಾ ಫಲಕ ಹಾಕಲಾಗಿದೆ. ಕಳೆದ ಒಂದು ತಿಂಗಳ ಹಿಂದಿನಿಂದ ಈ ನಿಯಮ ಜಾರಿಯಲ್ಲಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣ ದಾಖಲಿಸಲಾಗಿದೆ ಎಂದು ಜೈಲು ಅಧೀಕ್ಷಕ ರಂಗನಾಥ್ ಬಳಕೆ
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ವಾಸ ಅನುಭವಿಸುತ್ತಿರುವ ಸಜಾಬಂಧಿಗಳು ಹಾಗೂ ವಿಚಾರಣಾಧೀನ ಕೈದಿಗಳು ಇತ್ತೀಚಿನ ದಿನಗಳಲ್ಲಿ ಜೈಲಿನಲ್ಲಿದ್ದ ಅಪರಾಧ ಕೃತ್ಯಗಳಲ್ಲಿ ಪರೋಕ್ಷವಾಗಿ ಭಾಗಿಯಾಗುತ್ತಿದೆ. ಮೊಬೈಲ್ ಮೂಲಕ ಹೊರಗಿನ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಾಗುತ್ತಿದೆ. ಹಳೆ ವೈಶ್ಯಮ ಹಿನ್ನೆಲೆ ಜೀವ ಬೆದರಿಕೆ, ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ ಧಮಕಿ ಸೇರಿ ವಿವಿಧ ಅಪರಾಧಗಳು ಹೆಚ್ಚಿನ ಸಂಖ್ಯೆಯಲ್ಲಿ ಜೈಲು ಹಕ್ಕಿಗಳು ಭಾಗಿಯಾಗುತ್ತಿವೆ.ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ಜೈಲಿನಿಂದ 20 ಕ್ಕಿಂತ ಹೆಚ್ಚು ರೌಡಿಗಳು ಸೆರೆಮನೆಯಿಲ್ಲದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ತಮ್ಮದೇ ಆದ ವಾತಾವರಣವನ್ನು ಪಡೆದುಕೊಂಡಿದೆ.
ಈ ನಗರದ ಕಾನೂನು ಸುವ್ಯವಸ್ಥೆಗೂ ಕ್ಕಕ್ಕೆಯಾಗಿತ್ತು.ಈ ಸಂಬಂಧ ಕಮಿಷನರ್ ಸಲಹೆ ಮೇರೆಗೆ ಕಾರಾಗೃಹ ಇಲಾಖೆ ಎಡಿಜಿಪಿ ಅಲೋಕ್ ಮೋಹನ್ ನಗರದ ನಟೋರಿಯಸ್ ರೌಡಿಗಳನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಗಡಿಪಾರು ಮಾಡಿದ್ದರು.
ಮತ್ತೊಂದೆಡೆ ಅಭ್ಯರ್ಥಿಗಳಿಗೆ ಜೈಲಿನೊಳಗೆ ಬಳಕೆಯಿಂದಲೇ ಮೊಬೈಲ್ ಸೇರಿ ಇನ್ನಿತರ ವಸ್ತುಗಳ ಸರಬರಾಜು ಆರೋಪ ಸಂಬಂಧ ಎಲ್ಲಾ ಸಿಬ್ಬಂದಿಗೂ ಜೈಲಿನೊಳಗೆ ಮೊಬೈಲ್ ತರದಂತೆ ಜೈಲು ಅಧೀಕ್ಷಕರು ತಾಕೀತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments