Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದ ದಂಪತಿಯನ್ನು ಬೇರ್ಪಡಿಸಲು ಪೋಷಕರ ಯತ್ನ..!

Webdunia
ಬುಧವಾರ, 26 ಸೆಪ್ಟಂಬರ್ 2018 (14:27 IST)
ಯುವತಿಗೆ ವಾಮಾಚಾರ ಮಾಡಿಸಿ ಮತ್ತೊಬ್ಬನೊಂದಿಗೆ ಮರು ಮದುವೆಯನ್ನು ಕುಟುಂಬಸ್ಥರು, ಸಂಬಂಧಿಗಳು ಸೇರಿ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವತಿಯ ಮೈ, ಕೈಗೆ ಬೆಂಕಿಯಿಂದ ಬರೆ ಹಾಕಿ ಹಲ್ಲೆ ನಡೆಸಿರೋ ಆರೋಪ ಕೇಳಿಬಂದಿದೆ. ಯುವತಿ ಮಾನಸಾಳ ಸಂಬಂಧಿ ಮನೋಜ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮೋಸದಿಂದ ಮರು ಮದುವೆ ಮಾಡಿಸಿ  ಯುವತಿ ಯನ್ನು ಧರ್ಮಸ್ಥಳಕ್ಕೆ ಪೋಷಕರು ಕರೆದೊಯ್ದಿದ್ದರು. ಆದರೆ ಪೋಷಕರಿಂದ  ತಪ್ಪಿಸಿಕೊಂಡು ಬಂದ ಯುವತಿ ಮಾನಸಾ, ಚಿತ್ರದುರ್ಗದಲ್ಲಿರೋ ಗಂಡನನ್ನು ಸೇರಿದ್ದಾಳೆ. 

ಘಟನೆ ಇದಿಷ್ಟು:
ಬಳ್ಳಾರಿ ಜಿಲ್ಲೆಯ ಹಿರೇ ಕುಂಬಳಗುಂಟೆ ಬಸವರಾಜಪ್ಪ, ಮಂಗಳಮ್ಮ ದಂಪತಿಯ ಪುತ್ರಿ ಮಾನಸ ಮತ್ತು
ವಿಜಯಕುಮಾರ್ ಕಳೆದ ಎರಡು ವರ್ಷಗಳಿಂದ  ಪ್ರೀತಿಸುತಿದ್ರು. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಚಿತ್ರದುರ್ಗದಲ್ಲಿ ವಿವಾಹವಾಗಿದ್ದರು. ಆದರೆ ವಾಮಾಚಾರದ ಮೂಲಕ ಸೋದರ ಅಳಿಯ ರಾಘವೇಂದ್ರನೊಂದಿಗೆ ಮಾನಸಾಳ ಮರು ಮದುವೆಯನ್ನು ಆಕೆಯ ಪೋಷಕರು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.  ಹೀಗಾಗಿ ಪ್ರಾಣಭಯದಲ್ಲಿರೋ ಪ್ರೇಮಿಗಳಿಂದ ರಕ್ಷಣೆಗಾಗಿ ಚಿತ್ರದುರ್ಗದಲ್ಲಿ ಪರದಾಟ ನಡೆದಿದೆ.  ರಕ್ಷಣೆಗಾಗಿ ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಪೊಲೀಸರ ರಕ್ಷಣೆ ಕೋರಿ ಮೊರೆ ಹೋಗಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments