Webdunia - Bharat's app for daily news and videos

Install App

ಪೋಷಕರೇ ಎಚ್ಚರಾ!?....

Webdunia
ಬುಧವಾರ, 27 ಅಕ್ಟೋಬರ್ 2021 (11:20 IST)
ಬೆಳಗಾವಿ : ಪಾತ್ರೆ ತೊಳೆಯಲು ನೀರು ತುಂಬಿಟ್ಟಿದ್ದ ಬಕೆಟ್ನಲ್ಲಿ ಒಂದುವರೆ ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ನಡೆದಿದೆ.
ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು ವಿಜಯ ಮಸರಗುಪ್ಪಿ ಎಂಬ ಮಗು ಕೊನೆಯುಸಿರೆಳೆದಿದೆ. ಮನೆಯ ಅಂಗಳದಲ್ಲಿ ಮಗು ಆಟವಾಡುತ್ತಿತ್ತು, ಈ ವೇಳೆ ತಾಯಿ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು, ಆದ್ರೆ ಆಕಸ್ಮಿಕವಾಗಿ ಬಕೆಟ್ ಬಳಿ ಬಂದ ಕಂದಮ್ಮ, ಬಕೆಟ್ ಒಳಗೆ ಬಿದ್ದು ಉಸಿರಾಡಲು ಆಗದೆ ಸಾವನ್ನಪ್ಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮುಂದಿನ ಸುದ್ದಿ
Show comments