Webdunia - Bharat's app for daily news and videos

Install App

ಬೆಕ್ಕು ಸಾಕುವುದು ಬೇಡವೆಂದ ಮನೆಯವರು, ಜೀವಕ್ಕೆ ಕುತ್ತು ತಂದುಕೊಂಡ ಎಂಬಿಬಿಎಸ್‌ ವಿದ್ಯಾರ್ಥಿನಿ

Sampriya
ಭಾನುವಾರ, 22 ಮಾರ್ಚ್ 2026 (13:17 IST)
Photo Credit X
ಹೈದರಾಬಾದ್: ಮನೆಯವರು ಬೆಕ್ಕು ಸಾಕಲು ಅನುಮತಿ ನಿರಾಕರಿಸಿದ್ದಕ್ಕೆ 23ವರ್ಷದ ಎಂಬಿಬಿಎಸ್‌ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಘಟನೆ ಅಲ್ವಾಲ್ ನಲ್ಲಿ ನಡೆದಿದೆ. 

ಅಲ್ವಾಲ್ ಪೊಲೀಸರ ಪ್ರಕಾರ, ಮೃತರನ್ನು ರಿಸಾಲಾ ಬಜಾರ್‌ನ ಟಿ ಪ್ರಿನ್ಸಿ, ಅಲಿಯಾಸ್ ಶ್ರೇಷ್ಠಾ ಎಂದು ಗುರುತಿಸಲಾಗಿದೆ. 

ಇತ್ತೀಚೆಗಷ್ಟೇ ಎಂಬಿಬಿಎಸ್ ಪದವಿ ಮುಗಿಸಿ ಸ್ನಾತಕೋತ್ತರ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದಳು. 

ಅಲ್ವಾಲ್ ಎಸ್‌ಐ ಎನ್ ದೇವೆಂದರ್ ಪ್ರಕಾರ, ಪ್ರಿನ್ಸಿ ಇತ್ತೀಚೆಗೆ ಸಾಕು ಬೆಕ್ಕನ್ನು ತಂದಿದ್ದರು, ಇದು ಅವರ ಕುಟುಂಬ
ಸದಸ್ಯರೊಂದಿಗೆ ಆಗಾಗ್ಗೆ ವಾಗ್ವಾದಕ್ಕೆ ಕಾರಣವಾಯಿತು. ಸಾಕುಪ್ರಾಣಿಗಳ ಉಪಸ್ಥಿತಿಯು ಅಲರ್ಜಿಯನ್ನು ಉಂಟುಮಾಡುತ್ತದೆ ಎಂದು ಭಾವಿಸಿದ ಕುಟುಂಬ ಸದಸ್ಯರು ಅದರ ವಿರುದ್ಧವಾಗಿದ್ದರು ಎಂದು ಎಸ್‌ಐ ಹೇಳಿದರು. 

ಈ ವಿಚಾರವಾಗಿ ಮನನೊಂದ ಪ್ರಿನ್ಸಿ ಶುಕ್ರವಾರ ಮಧ್ಯಾಹ್ನ ತನ್ನ ಕುಟುಂಬದವರು ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಫ್ಲಾಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಮುಂದಿನ ಸುದ್ದಿ
Show comments