ಪೋಷಕರು ಓದು ಎಂದಿದ್ದೇ ತಪ್ಪಾಯ್ತ!?

Webdunia
ಮಂಗಳವಾರ, 3 ಮೇ 2022 (15:21 IST)
ಹಾವೇರಿ : ಹಾವೇರಿ ತಾಲೂಕು ಗುತ್ತಲ ಸಮೀಪದ ಹೊಸಮೇಲ್ಮುರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು  ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತ ಯುವಕ ಹೊಸಮೇಲ್ಮುರಿಯ  ಪಕ್ಕಿರೇಶ ಸುರೇಶ ಅರಳಿ (18) ಎಂದು ತಿಳಿದು ಬಂದಿದೆ. ನಿನ್ನೆ ಗುರುವಾರ ದಿವಸ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಬರೆದು ಬಂದ ಮೇಲೆ,

 ಸಂಜೆಯ ವೇಳೆ ಪಾಲಕರು ಪರೀಕ್ಷೆ ಇರುವ ಸಲುವಾಗಿ ಕಾಲ ಹರಣ ಮಾಡದೇ ಓದಲು ಬುದ್ಧಿವಾದ ಹೇಳಿದ್ದಕ್ಕೆ ಬೇಜಾರ್ ಮಾಡಿಕೊಂಡು ಅವರ ಹೊಲದಲ್ಲಿನ ರೇಷ್ಮೆ ಮನೆಯಲ್ಲಿ ಶುಕ್ರವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments