Webdunia - Bharat's app for daily news and videos

Install App

ಪರೇಶ್ ಮೆಸ್ತಾ ಸಾವು ಬಿಜೆಪಿ ಪ್ರೇರಿತ ಸಾವು : ಹರಿಪ್ರಸಾದ್

Webdunia
ಮಂಗಳವಾರ, 14 ಫೆಬ್ರವರಿ 2023 (15:27 IST)
ಬೆಂಗಳೂರು : ಪರೇಶ್ ಮೆಸ್ತಾ ಪ್ರಕರಣ ಮತ್ತೆ ಇವತ್ತು ವಿಧಾನ ಪರಿಷತ್ನಲ್ಲಿ ಸದ್ದು ಮಾಡಿತು. ಆಡಳಿತ – ವಿಪಕ್ಷಗಳ ನಡುವೆ ಮಾತಿನ ಚಕಮಕಿ, ಗದ್ದಲ ಗಲಾಟೆಗೆ ಕಾರಣವಾಯಿತು.

ರಾಜ್ಯಪಾಲರ ಭಾಷಣದ ಮೇಲೆ ವಿಪಕ್ಷ ನಾಯಕರ ಹರಿಪ್ರಸಾದ್ ಭಾಷಣ ಮಾಡುತ್ತಿದ್ದರು. ಈ ವೇಳೆ ಪರೇಶ್ ಮೆಸ್ತಾ ಪ್ರಕರಣ ಉಲ್ಲೇಖ ಮಾಡಿದರು. ಬಿಜೆಪಿ ಅವರು ಇದನ್ನು ಕೊಲೆ ಅಂದರು. ಆದರೆ ಸಿಬಿಐ ಇದನ್ನ ಆಕಸ್ಮಿಕ ಸಾವು ಅಂತ ಹೇಳಿತು ಎಂದರು.

ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿರೋಧ ವ್ಯಕ್ತಪಡಿಸಿದರು. ಬಾಯಿಗೆ ಬಂದ ಹಾಗೆ ಮಾತಾಡಬೇಡಿ ಎಂದರು. ಪರೇಶ್ ಮೆಸ್ತಾ ತಂದೆ ಏನ್ ಹೇಳಿದ್ದಾರೆ ನೋಡಿ ಅಂತ ಹರಿಪ್ರಸಾದ್ ವಿರುದ್ಧ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಭಾರತಕ್ಕೆ ಬಂಪರ್ ಆಫರ್ ನೀಡಲು ಮುಂದಾದ ಡೊನಾಲ್ಡ್ ಟ್ರಂಪ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

ಮುಂದಿನ ಸುದ್ದಿ
Show comments