Webdunia - Bharat's app for daily news and videos

Install App

ತಳವಾರ, ಪರಿವಾರ ST ಗೆ ಸೇರ್ಪಡೆ : ಸರಕಾರದಿಂದ ಗುಡ್ ನ್ಯೂಸ್

Webdunia
ಶನಿವಾರ, 30 ಮೇ 2020 (15:10 IST)
ತಳವಾರ , ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು   ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.

ಈ ಕುರಿತು  ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ ರಾಜ್ಯದಲ್ಲೂ  ಗೆಜೆಟ್ ಅಧಿಸೂಚನೆ  ಹೊರಡಿಸಲು  ಆದೇಶಿಸಲಾಗಿದೆ  ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

 ಕುಲಶಾಸ್ತ್ರಿ ಅಧ್ಯಯನದಂತೆ ಪರಿವಾರ ಮತ್ತು ತಳವಾರ ಜಾತಿಗಳು ನಾಯಕ ಮತ್ತು ನಾಯಿಕಡದ ಪರ್ಯಾಯವಾಗಿವೆ. ಈ ಪ್ರಸ್ತಾವನೆಯು ಕಳೆದ ಹಲವಾರು ದಶಕಗಳಿಂದ ಬೇಡಿಕೆಯಲ್ಲಿತ್ತು.  ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಎಲ್ಲಾ ಪೂರಕ ಮಾಹಿತಿಯನ್ನು ಸಲ್ಲಿಸಲಾಯಿತು.

ಕೇಂದ್ರ ಸರ್ಕಾರವು  ಈ ಪ್ರಸ್ತಾವನೆಯನ್ನು  ಸಂಸತ್ ನಲ್ಲಿ ಅಂಗೀಕರಿಸಿ, ಗೆಜೆಟ್ ಅಧಿಸೂಚನೆ ಹೊರಡಿಸಿದ ಆಧಾರದಡಿ, ರಾಜ್ಯ ಸರ್ಕಾರವು ಗೆಜೆಟ್ ಪ್ರಕಟಣೆಯನ್ನು ಹೊರಡಿಸುವಂತೆ  ಆದೇಶಿಸಲಾಗಿದೆ. ಈ ಅಧಿಸೂಚನೆಯಂತೆ  ಈ‌ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡಲು ಅವಕಾಶವಿರುತ್ತದೆ.   


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments