Webdunia - Bharat's app for daily news and videos

Install App

ಕಾಮಗಾರಿ ಆರಂಭದಲ್ಲೇ ಮುಚ್ಚಿದ ಪಾರ್ಕಿಂಗ್ ಕಟ್ಟಡ..!

Webdunia
ಶನಿವಾರ, 28 ಜನವರಿ 2023 (15:11 IST)
ಸ್ವಾತಂತ್ರ್ಯ ಉದ್ಯಾನದ ಬಳಿ ಬಿಬಿಎಂಪಿ ನಿರ್ಮಿಸಿರುವ 'ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ' ಕಟ್ಟಡದ ಕಾಮಗಾರಿ ಪೂರ್ಣಗೊಂಡು ಮೂರು ತಿಂಗಳಾದರೂ ಉದ್ಘಾಟನೆಗೆ ಕಾಲ ಕೂಡಿಬಂದಿಲ್ಲ.ಕಾಳಿದಾಸ ರಸ್ತೆ, ಕನಕದಾಸ ರಸ್ತೆ, ಶೇಷಾದ್ರಿಪುರಂ ರಸ್ತೆ, ಗಾಂಧಿ ನಗರದ ಸುತ್ತಮುತ್ತ ಪಾರ್ಕಿಂಗ್‌ ಸಮಸ್ಯೆ ಉಲ್ಬಣಿಸಿದೆ.ಕಟ್ಟಡವಿದ್ದರೂ ವಾಹನಗಳು ರಸ್ತೆ ಬದಿಯಲ್ಲೇ ನಿಲ್ಲುತ್ತಿವೆ.ಬಿಬಿಎಂಪಿಯು ನಗರೋತ್ಥಾನ ಯೋಜನೆ ಅಡಿ ₹ 78 ಕೋಟಿ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗಿದ್ದು,2017ರಲ್ಲಿ ಈ ಕಾಮಗಾರಿ ಆರಂಭವಾಗಿತ್ತು.2021ರ ಡಿಸೆಂಬರ್‌ಗೆ ಕಾಮಗಾರಿ ಮುಕ್ತಾಯವಾಗಬೇಕಿತ್ತು. ಆದರೆ, ಲಾಕ್‌ಡೌನ್‌ ವೇಳೆ ಕಾರ್ಮಿಕರ ಕೊರತೆಯಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಿದ್ದಾರೆ.
 
ಕಟ್ಟಡದ ನಿರ್ವಹಣೆಗೆಂದು ಬಿಬಿಎಂಪಿ ಎರಡು ಬಾರಿ ಟೆಂಡರ್‌ ಕರೆದಿದ್ದರೂ ಯಾರೂ ಆಸಕ್ತಿ ತೋರಿಲ್ಲ.ಕಟ್ಟಡ ಗುತ್ತಿಗೆದಾರರಿಗೆ ಕೊನೆಯ ಕಂತಿನ ಹಣವು ಬಿಡುಗಡೆಯಾಗಿಲ್ಲ.ಇದೇ ಕಾರಣಕ್ಕೆ ಉದ್ಘಾಟನೆ ವಿಳಂಬವಾಗತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments