Webdunia - Bharat's app for daily news and videos

Install App

ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನಕ್ಕೆ ಪರಮೇಶ್ವರ್ ಸಂತಾಪ

Webdunia
ಸೋಮವಾರ, 19 ಫೆಬ್ರವರಿ 2018 (10:50 IST)
ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸಂತಾಪ ಸೂಚಿಸಿದ್ದಾರೆ.


‘ರೈತಪರ ಹೋರಾಟವನ್ನೇ ಜೀವನವಾಗಿಸಿಕೊಂಡಿದ್ದ ನಾಯಕ. ಇಂತಹ ನಾಯಕರೊಬ್ಬರನ್ನು ಈ ನಾಡು ಕಳೆದುಕೊಂಡಿದೆ. ರೈತಪರ ಹೋರಾಟಕ್ಕೆ ಕೆ.ಎಸ್.ಪುಟ್ಟಣ್ಣಯ್ಯರ ಕೊಡುಗೆ ಅಪಾರ. ಸರಳ ಸಜ್ಜನಿಕೆಯ ನೇರ ನುಡಿಯ ವ್ಯಕ್ತಿತ್ವ ಹೊಂದಿದ್ದ ಶಾಸಕ. ಇವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments