3 ಬಾರಿ ಸಿಎಂ ಆಗೋದು ತಪ್ಪಿಸಿ ಈಗ ಬೇಡ ಎಂದರೂ ಡಿಸಿಎಂ ಮಾಡಿದ್ದಾರೆ- ಪರಮೇಶ್ವರ್ ಅಸಮಾಧಾನ

Webdunia
ಸೋಮವಾರ, 25 ಫೆಬ್ರವರಿ 2019 (06:13 IST)
ದಾವಣಗೆರೆ : ಹಲವು ದಲಿತ ನಾಯಕರು ಸಿಎಂ ಆಗುದನ್ನ ತಪ್ಪಿಸಿದ್ದಾರೆ. ನನಗೂ 3 ಬಾರಿ ಸಿಎಂ ಆಗೋದು ತಪ್ಪಿದೆ, ಈಗ ಬೇಡ ಎಂದರೂ ಡಿಸಿಎಂ ಮಾಡಿದ್ದಾರೆ ಎಂದು ಡಾ. ಜಿ. ಪರಮೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ.


ಜಿಲ್ಲೆಯಲ್ಲಿ ಶಿವಯೋಗಿ ಮಂದಿರದ ಆವರಣದಲ್ಲಿ ನಡೆದ ಛಲವಾದಿ ಮಹಾಸಭಾದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ದಲಿತರು ಅನಾದಿ ಕಾಲದಿಂದಲೂ ತುಳಿತಕ್ಕೆ ಓಳಗಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ದಲಿತರನ್ನು ತುಳಿಯುವ ಕೆಲಸ ನಡೆಯುತ್ತಿದೆ. ದಲಿತರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಯಾರಿಗೂ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಈ ಹಿಂದೆ ಬಸವಲಿಂಗಪ್ಪ ಅವರು, ಕೆಚ್ ರಂಗನಾಥ್ ಅವರಿಗೂ ಸಿಎಂ ಆಗುವ ಸ್ಥಾನ ತಪ್ಪಿಸಿದ್ದರು. ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಒಂದು ಹೆಜ್ಜೆ ಇಟ್ಟಿದ್ದಾರೆ ಸಿಎಂ ಆಗುತ್ತಿದ್ದರು. ನನಗೂ 3 ಬಾರಿ ಸಿಎಂ ಆಗುವ ಅವಕಾಶ ತಪ್ಪಿತ್ತು. ಈಗ ಬೇಡ ಎಂದರೂ ಡಿಸಿಎಂ ಮಾಡಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಡಿಎಸ್‌ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಲಕ್ಷಾಂತರ ಪ್ರಯಾಣಿಕರ ಜೊತೆ ಚೆಲ್ಲಾಟ: ಇಂಡಿಗೋ ವಿಮಾನಯಾನ ಸಂಸ್ಥೆಗೆ ಬಿತ್ತು ಭಾರೀ ದಂಡ

IPL 2026: ಕೊನೆಗೂ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಗುವಾಹಟಿಯ ಸರುಸಜೈಯಲ್ಲಿ ಭವ್ಯ ರೋಡ್‌ ಶೋ ನಡೆಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments