Webdunia - Bharat's app for daily news and videos

Install App

ಯಡಿಯೂರಪ್ಪ ಶಾಕ್ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಪರಮೇಶ್ವರ್

Webdunia
ಮಂಗಳವಾರ, 16 ಅಕ್ಟೋಬರ್ 2018 (13:30 IST)
ಬೆಂಗಳೂರು : ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಇದೀಗ ಡಿಸಿಎಂ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ನಾವು ನೀವು ಕಾದು ನೋಡೋಣ, ಶಾಕ್ ನಮಗಾಗುತ್ತೋ ಅಥವಾ ಅವರಿಗಾಗುತ್ತದೆಯೋ. ಯಡಿಯೂರಪ್ಪ ಹಿರಿಯ ರಾಜಕಾರಣಿ ಮತ್ತೊಮ್ಮೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಎಷ್ಟೇ ಪ್ರಯತ್ನ ನಡೆಸಿದರೂ ವಿಫಲವಾಗುತ್ತಿದೆ ಎಂದು ಹೇಳಿದ್ದಾರೆ.


ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸೋಕೆ ಸಾಧ್ಯವಿಲ್ಲ. ನಾವು 5 ವರ್ಷ ಅಧಿಕಾರ ಪೂರೈಸುತ್ತೇವೆ. ರಾಜ್ಯದ ಜನರಿಗೆ ಅಭಿವೃದ್ಧಿ ಮಾಡೋಕೆ ಮಾತು ಕೊಟ್ಟಿದ್ದೇವೆ ಅದರಂತೆ ನಡೆಯುತ್ತೇವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಮುಂದಿನ ಸುದ್ದಿ
Show comments