ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ- ಶಾಸಕ ಪರಣ್ಣ ಮುನವಳ್ಳಿ

Webdunia
ಮಂಗಳವಾರ, 14 ಜನವರಿ 2020 (11:18 IST)
ಕೊಪ್ಪಳ : ಸಿಎಂ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆಸುತ್ತಿದ್ದ ಬೆನ್ನಲಾ ಇದೀಗ ಮತ್ತೆ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ.



ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಕಲ್ಯಾಣ ಕರ್ನಾಟಕ ಭಾಗಕ್ಕೆ 2 ರಿಂದ 3 ಸಚಿವ ಸ್ಥಾನ ಕೊಡಬೇಕು  ಎಂದು ಹೇಳಿದ್ದಾರೆ.


ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ. ಸಚಿವ ಸ್ಥಾನ ಕೊಡದಿದ್ರೂ ಬೇಜಾರಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಏನು ಹೇಳುತ್ತೆ ಅದನ್ನ ಕೇಳ್ತಿನಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments