Webdunia - Bharat's app for daily news and videos

Install App

ಸರ್ಕಾರಿ ಕಚೇರಿಯಲ್ಲಿಯೇ ಗುಂಡು-ತುಂಡು ಪಾರ್ಟಿ!

Webdunia
ಸೋಮವಾರ, 6 ಆಗಸ್ಟ್ 2018 (14:26 IST)
ಕೋರ್ಟ್ ಪಕ್ಕದಲ್ಲೇ ಇರುವ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಯಲ್ಲಿ ಭರ್ಜರಿ ಪಾರ್ಟಿ ನಡೆದಿದೆ. ದಾವಣಗೆರೆಯ ಕೋರ್ಟ್ ಪಕ್ಕದಲ್ಲೇ ಇರುವ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಯಲ್ಲಿ ಪಾರ್ಟಿ ನಡೆದಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರ  ನೇತೃತ್ವದಲ್ಲಿ ಗುಂಡು ತುಂಡು ಪಾರ್ಟಿ ಭಲೇ ಜೋರಾಗಿ ನಡೆದಿದೆ. ಡಿಸಿಸಿ ಬ್ಯಾಂಕ್ ಅಧಿಕಾರಿಗಳು, ಆಹಾರ ಇಲಾಖೆ ಸಿಬ್ಬಂದಿ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಡಿಸಿಸಿ ಬ್ಯಾಂಕ್ ಅದ್ಯಕ್ಷ ಚಂದ್ರಶೇಖರ್ ರನ್ನು ಕೇಳಿದರೆ, ತಮಗೂ ಇದಕ್ಕೂ ಸಂಬಂಧ ಇಲ್ಲಾ, ಆಷಾಢ ಮಾಸ ಹಾಗಾಗಿ ಇಲ್ಲಿ ಬಂದು ಅಧಿಕಾರಿಗಳು ಗುಂಡು- ತುಂಡು ಸೇವಿಸುತ್ತಾರೆ ಎನ್ನುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕ್ಯಾಮೆರಾ ಕಂಡ ತಕ್ಷಣ ಸ್ಥಳದಿಂದ  ಡಿಸಿಸಿ‌ ಬ್ಯಾಂಕ್ ಅಧ್ಯಕ್ಷ ಹೊರನಡೆದಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ಗುಂಡು- ತುಂಡು ತಿನ್ನ ಬಾರದಾ? ಎಂಬುದು ಸಿಬ್ಬಂದಿಯ ಉದ್ದಟತನದ ಪ್ರಶ್ನೆಯಾಗಿದೆ. ಅಧಿಕಾರಿಗಳ ಬೇಕಾಬಿಟ್ಟಿ ವರ್ತನೆಗೆ ಕಡಿವಾಣ ಹಾಕುವವರು ಯಾರು ಎಂಬುದೇ ಪ್ರಶ್ನೆಯಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments