ಸರ್ಕಾರಿ ಕಚೇರಿಯಲ್ಲಿಯೇ ಗುಂಡು-ತುಂಡು ಪಾರ್ಟಿ!

Webdunia
ಸೋಮವಾರ, 6 ಆಗಸ್ಟ್ 2018 (14:26 IST)
ಕೋರ್ಟ್ ಪಕ್ಕದಲ್ಲೇ ಇರುವ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಯಲ್ಲಿ ಭರ್ಜರಿ ಪಾರ್ಟಿ ನಡೆದಿದೆ. ದಾವಣಗೆರೆಯ ಕೋರ್ಟ್ ಪಕ್ಕದಲ್ಲೇ ಇರುವ ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಯಲ್ಲಿ ಪಾರ್ಟಿ ನಡೆದಿದೆ.

ಡಿಸಿಸಿ ಬ್ಯಾಂಕ್ ಅಧ್ಯಕ್ಷರ  ನೇತೃತ್ವದಲ್ಲಿ ಗುಂಡು ತುಂಡು ಪಾರ್ಟಿ ಭಲೇ ಜೋರಾಗಿ ನಡೆದಿದೆ. ಡಿಸಿಸಿ ಬ್ಯಾಂಕ್ ಅಧಿಕಾರಿಗಳು, ಆಹಾರ ಇಲಾಖೆ ಸಿಬ್ಬಂದಿ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಡಿಸಿಸಿ ಬ್ಯಾಂಕ್ ಅದ್ಯಕ್ಷ ಚಂದ್ರಶೇಖರ್ ರನ್ನು ಕೇಳಿದರೆ, ತಮಗೂ ಇದಕ್ಕೂ ಸಂಬಂಧ ಇಲ್ಲಾ, ಆಷಾಢ ಮಾಸ ಹಾಗಾಗಿ ಇಲ್ಲಿ ಬಂದು ಅಧಿಕಾರಿಗಳು ಗುಂಡು- ತುಂಡು ಸೇವಿಸುತ್ತಾರೆ ಎನ್ನುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕ್ಯಾಮೆರಾ ಕಂಡ ತಕ್ಷಣ ಸ್ಥಳದಿಂದ  ಡಿಸಿಸಿ‌ ಬ್ಯಾಂಕ್ ಅಧ್ಯಕ್ಷ ಹೊರನಡೆದಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ಗುಂಡು- ತುಂಡು ತಿನ್ನ ಬಾರದಾ? ಎಂಬುದು ಸಿಬ್ಬಂದಿಯ ಉದ್ದಟತನದ ಪ್ರಶ್ನೆಯಾಗಿದೆ. ಅಧಿಕಾರಿಗಳ ಬೇಕಾಬಿಟ್ಟಿ ವರ್ತನೆಗೆ ಕಡಿವಾಣ ಹಾಕುವವರು ಯಾರು ಎಂಬುದೇ ಪ್ರಶ್ನೆಯಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಜೆಪಿಯಿಂದ ಮಹಾಸಂಪರ್ಕ ಅಭಿಯಾನ, 1 ಕೋಟಿ ಮನೆ ತಲುಪಲಿದ್ದೇವೆ: ಬಿವೈ ವಿಜಯೇಂದ್ರ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments