ಪಕ್ಷ ಸೇರ್ಪಡೆ ಕಾರ್ಯಕ್ರಮ

Webdunia
ಸೋಮವಾರ, 13 ಮಾರ್ಚ್ 2023 (20:38 IST)
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಮುಂದಾಗಿರುವ ಕಾಂಗ್ರೆಸ್ ನಾಯಕರು ಇಂದು ಮದ್ದೂರಿನ ಉದಯ್ ಗೌಡನನ್ನ ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡಿದೆ.ಕೆಪಿಸಿಸಿಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪಕ್ಷದ ಭಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ನಂತರ ಮಾತನಾಡಿದ ಡಿಕೆಶಿವಕುಮಾರ್ ಮದ್ದೂರು ಬಹಳ ದೊಡ್ಡ. ಎಸ್ಎಂಕೆ, ಮಾದೇಗೌಡ ಸೇರಿದಂತೆ ಹಿರಿಯರನ್ನು ಕೊಟ್ಟ ಕ್ಷೇತ್ರ. ರೈತರು ಬಹಳ ಪ್ರಜ್ಞಾವಂತರಾಗಿರುವ ಕ್ಷೇತ್ರ. ನಮ್ಮದೇ ಕೆಲ ತಪ್ಪುಗಳಿಂದ ಕ್ಷೇತ್ರ ಕಳೆದುಕೊಂಡಿದ್ದೆವು.ನಾಯಕರೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಲು ನಿರ್ಧಾರ ಮಾಡಿದ್ದೇವೆ. ಉದಯ್ ಗೌಡ ಮದ್ದೂರಿನಲ್ಲಿ ಸ್ವಂತ ಶಕ್ತಿ ಬೆಳೆಸಿಕೊಂಡಿದ್ದಾರೆ. ಒಂದೇ ಉದ್ದೇಶ: ಜೆಡಿಎಸ್ ಅನ್ನು ತಮ್ಮಣ್ಣ ಅವರನ್ನು ಸೋಲಿಸಬೇಕಿದೆ ಎಂದು ಹೇಳಿದರು.ಇನ್ನೂ ಪ್ರಧಾನಿ ಗಳು ನಿನ್ನೇ ಮಂಡ್ಯಕ್ಕೆ ಬಂದ ವೇಳೆ ಜನತಾ ದಳದ ಸುದ್ದಿಗೆ ಹೋಗಲಿಲ್ಲ. ಇಂದರಿಂದ ಗೊತ್ತಾಗುತ್ತೆ ಮಂಡ್ಯ ಭಾಗದಲ್ಲಿ ಕಾಂಗ್ರೆಸ್ ಪೈಟ್ ಕೊಡುತ್ತೆ ಅಂತಾ ಪ್ರಧಾನಿಳು ಸಂದೇಶ ಕೊಟ್ಟಿದ್ದಾರೆ ಎಂದು  ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಏರ್ ಪೋರ್ಟ್ ನಲ್ಲಿ ಮಂಡಿಯೂರಿದ್ರೂ ವಿಫಲವಾಯ್ತು ಎಂದು ಡಿಕೆಶಿಯೇ ಒಪ್ಪಿಕೊಂಡ್ರು: ಬಿಜೆಪಿ ವ್ಯಂಗ್ಯ

ನಡು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮುಂದಿನ ಸುದ್ದಿ
Show comments