Webdunia - Bharat's app for daily news and videos

Install App

ಪಾರ್ಟಿ ಕೆಲ್ಸ ಏನ್ ಹೇಳ್ತಾರೋ ಅದನ್ನ ಮಾಡ್ತೀನಿ- ಡಿಕೆಶಿವಕುಮಾರ್

Webdunia
ಶನಿವಾರ, 2 ಡಿಸೆಂಬರ್ 2023 (15:02 IST)
ಇಂದು ತೆಲಂಗಾಣ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಈಗ ಕನಕಪುರಕ್ಕೆ ಹೋಗುತ್ತಿದ್ದೇನೆ.ಕನಕಪುರದದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದೇನೆ.

ನಮ್ಮ ಕ್ಷೇತ್ರದ ಜನರ ಜೊತೆಗೆ ಮಾತಾಡಿಲ್ಲ.ಅಸೆಂಬ್ಲಿ ಶುರುವಾಗುತ್ತಿದೆ, 10 ದಿನ ಬೆಳಗಾವಿಯಲ್ಲಿ ಇರಬೇಕು.ಪಾರ್ಲಿ ಕೆಲ್ಸ ಎಲೆಕ್ಷನ್ ಇದೆ.ನಾನು ಹೋಗಲ್ಲ ಅಂತ ಹೇಳ್ತಿಲ್ಲ.ತೆಲಂಗಾಣಕ್ಕೆ ಹೋಗ್ತಿದ್ದೇನೆ.ಪಾರ್ಟಿ ಕೆಲ್ಸ ಏನ ಹೇಳ್ತಾರೋ ಅದನ್ನು ಮಾಡ್ತೀನಿ.

ನಮ್ಮ ಕ್ಯಾಂಡಿಡೇಟ್ ಎಲ್ಲವನ್ನೂ ತಿಳಿಸಿದ್ದಾರೆ.ಯಾರೆಲ್ಲ ಸಂಪರ್ಕ ಮಾಡಲು ಪ್ರಯತ್ನ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ .ಹೀಗಾಗಿ ನಾವು ಜಾಗೃತಿಯಿಂದ ಇದ್ದೇವೆ.ನಾಳೆ ಫಲಿತಾಂಶ ಬರ್ಲಿ ಮಾತನಾಡುತ್ತೇನೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments