Webdunia - Bharat's app for daily news and videos

Install App

ಪಾರ್ಟಿ ಕೆಲ್ಸ ಏನ್ ಹೇಳ್ತಾರೋ ಅದನ್ನ ಮಾಡ್ತೀನಿ- ಡಿಕೆಶಿವಕುಮಾರ್

Webdunia
ಶನಿವಾರ, 2 ಡಿಸೆಂಬರ್ 2023 (15:02 IST)
ಇಂದು ತೆಲಂಗಾಣ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಈಗ ಕನಕಪುರಕ್ಕೆ ಹೋಗುತ್ತಿದ್ದೇನೆ.ಕನಕಪುರದದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದೇನೆ.

ನಮ್ಮ ಕ್ಷೇತ್ರದ ಜನರ ಜೊತೆಗೆ ಮಾತಾಡಿಲ್ಲ.ಅಸೆಂಬ್ಲಿ ಶುರುವಾಗುತ್ತಿದೆ, 10 ದಿನ ಬೆಳಗಾವಿಯಲ್ಲಿ ಇರಬೇಕು.ಪಾರ್ಲಿ ಕೆಲ್ಸ ಎಲೆಕ್ಷನ್ ಇದೆ.ನಾನು ಹೋಗಲ್ಲ ಅಂತ ಹೇಳ್ತಿಲ್ಲ.ತೆಲಂಗಾಣಕ್ಕೆ ಹೋಗ್ತಿದ್ದೇನೆ.ಪಾರ್ಟಿ ಕೆಲ್ಸ ಏನ ಹೇಳ್ತಾರೋ ಅದನ್ನು ಮಾಡ್ತೀನಿ.

ನಮ್ಮ ಕ್ಯಾಂಡಿಡೇಟ್ ಎಲ್ಲವನ್ನೂ ತಿಳಿಸಿದ್ದಾರೆ.ಯಾರೆಲ್ಲ ಸಂಪರ್ಕ ಮಾಡಲು ಪ್ರಯತ್ನ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ .ಹೀಗಾಗಿ ನಾವು ಜಾಗೃತಿಯಿಂದ ಇದ್ದೇವೆ.ನಾಳೆ ಫಲಿತಾಂಶ ಬರ್ಲಿ ಮಾತನಾಡುತ್ತೇನೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments