Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಮಧ್ಯ ನಿಯಮ ಉಲ್ಲಂಘಿಸಿ ಕೆಆರ್ ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ

ಕೊರೊನಾ ಭೀತಿ ಮಧ್ಯ ನಿಯಮ ಉಲ್ಲಂಘಿಸಿ ಕೆಆರ್ ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ
ಮಂಡ್ಯ , ಗುರುವಾರ, 11 ಜೂನ್ 2020 (09:54 IST)
Normal 0 false false false EN-US X-NONE X-NONE

ಮಂಡ್ಯ : ಕೊರೊನಾ ಭೀತಿಯಿಂದ ಎಲ್ಲಾ ಸಭೆ ಸಮಾರಂಭಗಳನ್ನು ರದ್ದು ಮಾಡಲಾಗಿದೆ. ಆದರೆ ಕೆಆರ್ ಎಸ್ ಡ್ಯಾಂ ಬಳಿ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಮಾಡಲಾಗಿದೆ.

 

ಮೈಸೂರು ಮೂಲದ ಸಂಜಯ್ ಎಂಬುವವರಿಗೆ ಸೇರಿದ ತೋಟದಲ್ಲಿ ರೀತಿ ಭರ್ಜರಿ ಪಾರ್ಟಿ ಮಾಡಲಾಗಿದೆ. ಅಲ್ಲೇ ಹತ್ತಿರದಲ್ಲೇ ಪೊಲೀಸ್ ಠಾಣೆ ಇದ್ದರೂ ಕೂಡ ಪೊಲೀಸರು ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎನ್ನಲಾಗಿದೆ. ಅಷ್ಟೇ ಅಲ್ಲದೇ ಇದನ್ನು ಕೇಳಲು ಬಂದ ಸ್ಥಳೀಯರಿಗೂ ಕೂಡ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪಾರ್ಟಿಯಲ್ಲಿ ಭಾಗವಹಿಸಿದವರ ಮೇಲೆ ಕೇಸ್ ದಾಖಲಿಸುವಂತೆ ಆದೇಶ ಹೊರಡಿಸಲಾಗಿದೆ.
 

 

 


Share this Story:

Follow Webdunia kannada

ಮುಂದಿನ ಸುದ್ದಿ

ದೇವರಾಣೆ ನಾನು ಹಠ ಮಾಡ್ತಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ