Webdunia - Bharat's app for daily news and videos

Install App

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

Webdunia
ಬುಧವಾರ, 18 ಮೇ 2016 (19:38 IST)
ಬೆಂಗಳೂರಿನ ಮಲೇಶ್ವರಂ‌ನಲ್ಲಿರುವ ಬಿಜಿಪಿ ಕಛೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸಭೆ ನಡೆದಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡುಗು ಜಿಲ್ಲೆಯ ಬಿಜಿಪಿ ಮುಖಂಡರ 2 ನೇ ಹಂತದ ಸಂಘಟನಾತ್ಮಕ ಸಭೆ ನಡೆದಿದ್ದು, ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟವನ್ನು ಸರಿಯಾದ ಮಾರ್ಗದಲ್ಲಿ ನಡೆಸುವಂತೆ ಬಿಜಿಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖಂಡರಿಗೆ ಸಲಹೆ ನೀಡಿದ್ದಾರೆ.
 
ಕರಾವಳಿ ಭಾಗದಲ್ಲಿ ಧಾರ್ಮಿಕ ಮತ್ತು ದೇಶದ್ರೋಹಿ ವಿಚಾರಗಳಿಗೆ ಸಂಬಂಧಿಸಿದಂತೆ ಹೆಚ್ಚು ನಿಗಾವಹಿಸಲು ಮುಖಂಡರಿಗೆ ಸೂಚನೆ ನೀಡಿದ್ದು, ಈ ಭಾಗದಲ್ಲಿ ಬಿಜಿಪಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ. 
 
ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟವನ್ನು ಬೆಂಬಲಿಸುವಂತೆ ಸೂಚನೆ ನೀಡಿದರು. ಇದೇ ಸಮಯದಲ್ಲಿ ಕರಾವಳಿ ರೈತರ ಮತ್ತು ಮೀನುಗಾರರ ಸಮಸ್ಯೆಯನ್ನು ವಿಚಾರಿಸಿದ ಯಡಿಯೂರಪ್ಪ, ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಮಾಡಲು ಸಿದ್ದರಿರುವುದಾಗಿ ಘೋಷಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments