Webdunia - Bharat's app for daily news and videos

Install App

ಪದಾಧಿಕಾರಿಗಳ ನೇಮಕದಲ್ಲಿ ರಾಜ್ಯಾಧ್ಯಕ್ಷರಿಗೆ ಪರಮಾಧಿಕಾರ: ಡಿ.ವಿ.ಎಸ್

Webdunia
ಮಂಗಳವಾರ, 28 ಜೂನ್ 2016 (14:38 IST)
ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿಗಳಿಗೆ ಯಾವ ರೀತಿ ಪರಮಾಧಿಕಾರವಿರುತ್ತದೆಯೋ ಅದರಂತೆ ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಪಕ್ಷದ ಅಧ್ಯಕ್ಷರಿಗೆ ಪರಮಾಧಿಕಾರವಿರುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 
ಪಕ್ಷ ಬೆಳೆಯುತ್ತಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಆಕಾಂಕ್ಷಿಗಳು ಹೆಚ್ಚಾದಾಗ ಪರಸ್ಪರರಲ್ಲಿ ಭಿನ್ನಮತ, ಸಣ್ಣಪುಟ್ಟ ಗೊಂದಲಗಳು ಎದುರಾಗುವುದು ಸಹಜ ಎಂದು ತಿಳಿಸಿದ್ದಾರೆ.
 
ಕೆಜೆಪಿಯಲ್ಲಿದ್ದ ಹೆಚ್ಚಿನ ನಾಯಕರುಗಳಿಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಮೂಲ ಬಿಜೆಪಿಯವರನ್ನು ಕಡೆಗೆಣಿಸಲಾಗಿದೆ ಎನ್ನುವ ಆರೋಪಗಳು ಬಿಜೆಪಿಯಲ್ಲಿ ಭಾರಿ ಗೊಂದಲ ಮೂಡಿಸಿವೆ.
 
ಕೆಜೆಪಿಗಿಂತ ಬಿಜೆಪಿ ಮುಖಂಡರಿಗೆ ಹೆಚ್ಚಿನ ಮಣೆಹಾಕಲಾಗಿದೆ ಎನ್ನುವ ಅಂಕಿಅಂಶಗಳನ್ನು ಮುಂದಿಟ್ಟಿದ್ದರೂ ಕೆಲ ಬಿಜೆಪಿ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿರುವುದು ಬಿಜೆಪಿ ಹಿರಿಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments