Select Your Language

Notifications

webdunia
webdunia
webdunia
Tuesday, 8 April 2025
webdunia

ಟಿಕೆಟ್ ಕೈ ತಪ್ಪಿದವರಿಗೆ ಪಕ್ಷ ಉನ್ನತ ಸ್ಥಾನಮಾನ ನೀಡುತ್ತೆ : ಅಣ್ಣಾಮಲೈ

Party will give higher status to ticket losers
bangalore , ಗುರುವಾರ, 13 ಏಪ್ರಿಲ್ 2023 (19:47 IST)
ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಟಿಕೆಟ್ ಕೈ ತಪ್ಪಿದ ಕೆಲವು ಹಾಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಾರಿ ಕೆಲವರಿಗೆ ಪಕ್ಷ ಟಿಕೆಟ್ ನೀಡಿಲ್ಲ, ಅವರಿಗೆ ಬೇರೆ ಜವಾಬ್ದಾರಿ ನೀಡಲಾಗುತ್ತದೆ. ಇದರರ್ಥ ಕೇಂದ್ರಕ್ಕೂ ಕರೆಸಿಕೊಳ್ಳಬಹುದು. ಹಾಗಾಗಿ ಪರಿವರ್ತನೆಗೆ ಯಾರೂ ಬೇಸರಗೊಳ್ಳಬೇಡಿ ಎಂದು ರಾಜ್ಯ ಚುನಾವಣೆ ಸಹ ಉಸ್ತುವಾರಿ ಅಣ್ಣಾಮಲೈ ತಿಳಿಸಿದರು....ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯದಲ್ಲಿ ಜಿಲ್ಲಾ ಸಮಿತಿಗಳಿಂದ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸಮಿತಿಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿಯೂ ಸಭೆ ಮಾಡಿ ಟಿಕೆಟ್ ನೀಡಲಾಗಿದೆ ಎಂದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಎಲೆಕ್ಟ್ರಾನಿಕ್ ಸಿಟಿಯ ಐಟಿ-ಬಿಟಿ ಸಂಸ್ಥೆಗಳ ಜೊತೆ ಮತದಾನ ಜಾಗೃತಿ ಕಾರ್ಯಕ್ರಮ