Webdunia - Bharat's app for daily news and videos

Install App

ಟಿಕೆಟ್ ಕೈ ತಪ್ಪಿದವರಿಗೆ ಪಕ್ಷ ಉನ್ನತ ಸ್ಥಾನಮಾನ ನೀಡುತ್ತೆ : ಅಣ್ಣಾಮಲೈ

Webdunia
ಗುರುವಾರ, 13 ಏಪ್ರಿಲ್ 2023 (19:47 IST)
ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಟಿಕೆಟ್ ಕೈ ತಪ್ಪಿದ ಕೆಲವು ಹಾಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಾರಿ ಕೆಲವರಿಗೆ ಪಕ್ಷ ಟಿಕೆಟ್ ನೀಡಿಲ್ಲ, ಅವರಿಗೆ ಬೇರೆ ಜವಾಬ್ದಾರಿ ನೀಡಲಾಗುತ್ತದೆ. ಇದರರ್ಥ ಕೇಂದ್ರಕ್ಕೂ ಕರೆಸಿಕೊಳ್ಳಬಹುದು. ಹಾಗಾಗಿ ಪರಿವರ್ತನೆಗೆ ಯಾರೂ ಬೇಸರಗೊಳ್ಳಬೇಡಿ ಎಂದು ರಾಜ್ಯ ಚುನಾವಣೆ ಸಹ ಉಸ್ತುವಾರಿ ಅಣ್ಣಾಮಲೈ ತಿಳಿಸಿದರು....ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯದಲ್ಲಿ ಜಿಲ್ಲಾ ಸಮಿತಿಗಳಿಂದ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸಮಿತಿಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿಯೂ ಸಭೆ ಮಾಡಿ ಟಿಕೆಟ್ ನೀಡಲಾಗಿದೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments