Webdunia - Bharat's app for daily news and videos

Install App

ಸಚಿವ ಚಿಂಚನಸೂರ್ ಮೇಲೆ ಹಲ್ಲೆ ಯತ್ನ

Webdunia
ಮಂಗಳವಾರ, 3 ಮೇ 2016 (15:54 IST)
ಜವಳಿ ಸಚಿವ ಬಾಬುರಾಮ್ ಚಿಂಚನಸೂರ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಘಟನೆ ಇಂದು ಮಧ್ಯಾಹ್ನ ಘಟನೆ ನಡೆದಿದೆ.

ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ವಿಚಾರಕ್ಕೆ ಇಂದು ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸಭೆ ಸೇರಲಾಗಿತ್ತು. ಸಭೆಯಲ್ಲಿ ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. 
 
ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಲವು ಜನರ ನಡುವೆ ಪೈಪೋಟಿ ಇತ್ತು. ಆದರೆ ಖರ್ಗೆ ಬೆಂಬಲಿತ ಸದಸ್ಯರನ್ನು ಆಯ್ಕೆ ಮಾಡಲಾಯಿತು ಎಂಬ ಆರೋಪ ಕೇಳಿ ಬಂದಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಚಿಂಚನಸೂರ್ ಅವರ ಕಾರ್ ಮೇಲೆ ಕುರ್ಚಿ, ಕಲ್ಲೆಸೆದರು. ಕೆಲವು ಕಾರ್‌ ಬೆನ್ನು ಹತ್ತಿ ಗಲಾಟೆ ನಡೆಸಿದರು. ಶಾಸಕ ಮಾಲಕರೆಡ್ಡಿ ಅವರ ಕಾರ್‌ಗೂ ಮುತ್ತಿಗೆ ಹಾಕಲಾಯಿತು. 
 
ಕಚೇರಿಯಲ್ಲಿದ್ದ  ಪ್ಲಾಸ್ಟಿಕ್ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿದ್ದು ಬಿಗಿ ಭದ್ರತೆಯ ನಡುವೆ ಸಚಿವರನ್ನು ಸ್ಥಳದಿಂದ ಸಾಗಿಸಲಾಯಿತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments