Webdunia - Bharat's app for daily news and videos

Install App

ಆ ದೇವಿ ಆಶೀರ್ವಾದ ಮಾಡಿದ್ರೆ ಜಾನುವಾರುಗಳಿಗೆ ಯಾವುದೇ ರೋಗ ಬರೋದಿಲ್ಲ!

Webdunia
ಬುಧವಾರ, 28 ನವೆಂಬರ್ 2018 (13:36 IST)
ಕಾರ್ತಿಕಮಾಸ ಪ್ರಯುಕ್ತ ಪಾರ್ವತಾಂಭ ಜಾತ್ರೆಯು ಭಕ್ತರ ಸಡಗರ ನಡುವೆ ನೆರವೇರಿತು.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ  ಅಲ್ಲಳ್ಳಿ ಪಾರ್ವತಾಂಭ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನಡೆಯಿತು.

ಕಾರ್ತಿಕಮಾಸದಲ್ಲಿ ನಡೆಯುವ ಈ ಜಾತ್ರೆಯಲ್ಲಿ ಪಾಲ್ಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು,  ಗ್ರಾಮ ದೇವತೆಯ ಮೆರವಣಿಗೆಯಲ್ಲಿ ತಮ್ಮ ಹರಕೆ ತೀರಿಸಿದರು. ದೇವಿಯ ಕೃಪೆಗೆ ಪಾತ್ರರಾದರು.

ಜಾನುವಾರುಗಳಿಗೆ ದೇವಿಯ ಬಳಿ ಪೂಜೆ ಮಾಡಿಸಿದರೆ ಉತ್ತಮ ಏಳ್ಗೆ ಹೊಂದುವುದಲ್ಲದೇ, ಯಾವುದೇ ರೋಗ ರುಜಿನಗಳು ಬರುವುದಿಲ್ಲ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ವಿವಿಧ  ಗ್ರಾಮಗಳಿಂದ ಅಗಮಿಸಿದ್ದ ಜಾನುವಾರು ಮತ್ತು ಎತ್ತಿನ ಗಾಡಿಗಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments