Webdunia - Bharat's app for daily news and videos

Install App

ಆ ದೇವಿ ಆಶೀರ್ವಾದ ಮಾಡಿದ್ರೆ ಜಾನುವಾರುಗಳಿಗೆ ಯಾವುದೇ ರೋಗ ಬರೋದಿಲ್ಲ!

Webdunia
ಬುಧವಾರ, 28 ನವೆಂಬರ್ 2018 (13:36 IST)
ಕಾರ್ತಿಕಮಾಸ ಪ್ರಯುಕ್ತ ಪಾರ್ವತಾಂಭ ಜಾತ್ರೆಯು ಭಕ್ತರ ಸಡಗರ ನಡುವೆ ನೆರವೇರಿತು.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ  ಅಲ್ಲಳ್ಳಿ ಪಾರ್ವತಾಂಭ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನಡೆಯಿತು.

ಕಾರ್ತಿಕಮಾಸದಲ್ಲಿ ನಡೆಯುವ ಈ ಜಾತ್ರೆಯಲ್ಲಿ ಪಾಲ್ಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು,  ಗ್ರಾಮ ದೇವತೆಯ ಮೆರವಣಿಗೆಯಲ್ಲಿ ತಮ್ಮ ಹರಕೆ ತೀರಿಸಿದರು. ದೇವಿಯ ಕೃಪೆಗೆ ಪಾತ್ರರಾದರು.

ಜಾನುವಾರುಗಳಿಗೆ ದೇವಿಯ ಬಳಿ ಪೂಜೆ ಮಾಡಿಸಿದರೆ ಉತ್ತಮ ಏಳ್ಗೆ ಹೊಂದುವುದಲ್ಲದೇ, ಯಾವುದೇ ರೋಗ ರುಜಿನಗಳು ಬರುವುದಿಲ್ಲ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ವಿವಿಧ  ಗ್ರಾಮಗಳಿಂದ ಅಗಮಿಸಿದ್ದ ಜಾನುವಾರು ಮತ್ತು ಎತ್ತಿನ ಗಾಡಿಗಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಘರ್ಷಣೆ, ಮೂರು ಪ್ರಕರಣಗಳು ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ

ಪ ಬಂಗಾಳದ ಪರ್ವತ ಪ್ರದೇಶದ ಜನರ ಸಮಸ್ಯೆಗೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಶಾಶ್ವತ ಪರಿಹಾರ

ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ

ಸುಮಂತ್‌ ಸಾವು ಪ್ರಕರಣದಲ್ಲಿ ಊಹಿಸಲಾಗದ ಮಹತ್ವದ ಬೆಳವಣಿಗೆ

ಯಾವುದೇ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ, ಜ್ಞಾನೇಂದ್ರ ನಾಪತ್ತೆ ಸಂಬಂಧ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಮುಂದಿನ ಸುದ್ದಿ
Show comments