Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Webdunia
ಸೋಮವಾರ, 10 ಜೂನ್ 2019 (21:08 IST)
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ವಿಮಾನ ಪ್ರಯಾಣ ರದ್ದುಗೊಳಿಸಿದ ಪರಿಣಾಮ ಪ್ರಯಾಣಿಕರು ಪರದಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾತ್ರಿ 8.45 ಕ್ಕೆ ಮಂಗಳೂರಿನಿಂದ ಅಬುಧಾಬಿಗೆ ಏರ್ ಇಂಡಿಯಾ ವಿಮಾನ ತೆರಳಬೇಕಿತ್ತು. ವಿಮಾನದಲ್ಲಿ ಹವಾನಿಯಂತ್ರಣ ಯಂತ್ರ ಸರಿಯಿಲ್ಲ ಎಂಬ ಕಾರಣ ನೀಡಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ, ಮುಂದಿನ‌ ವಿಮಾನದವರೆಗೆ ಕಾಯುವಂತೆ ಹೇಳಲಾಗಿತ್ತು. ಇದರಿಂದ ದುಬೈ, ಅಭುದಾಬಿಗೆ ತೆರಳಬೇಕಿದ್ದ ಪ್ರಯಾಣಿಕರು  ರಾತ್ರಿ ಜಾಗರಣೆ ಮಾಡುವಂತಾಯಿತು.

ಒಟ್ಟು 300 ಪ್ರಯಾಣಿಕರಿದ್ದು, ನಿರೀಕ್ಷಣಾ ಕೊಠಡಿಯಲ್ಲಿ  ಕಾಯುವಂತಾಯಿತು. ಅಬುಧಾಬಿಗೆ ಹೋಗುವ ಫ್ಲೈ ಜೆಟ್  ವಿಮಾನ ಇದ್ದರೂ ಅದನ್ನು ವ್ಯವಸ್ಥೆ ಮಾಡಿರಲಿಲ್ಲ. ಅಲ್ಲದೇ ಹೊಟೇಲ್ ವ್ಯವಸ್ಥೆ ಕೂಡಾ ಮಾಡಿರಲಿಲ್ಲ.

ಟಿಕೆಟ್ ಹಣ ಮರುಪಾವತಿ ಬಗ್ಗೆಯೂ ವಿಮಾನ ನಿಲ್ದಾಣದ ಅಧಿಕಾರಿಗಳು ಪೂರ್ಣ ಭರವಸೆ ಕೊಡಲಿಲ್ಲ. ವಿಮಾನ ನಿಲ್ದಾಣದಲ್ಲಿಯೇ ಸರಿಯಾದ ವ್ಯವಸ್ಥೆ ಇಲ್ಲದೇ ಕಾಯುವಂತಾಯಿತು ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಮುಂದಿನ ಸುದ್ದಿ
Show comments