Webdunia - Bharat's app for daily news and videos

Install App

ಬಸ್​ನಲ್ಲಿ ಪ್ರಯಾಣಿಕನ ಪರದಾಟ..!

Webdunia
ಭಾನುವಾರ, 16 ಅಕ್ಟೋಬರ್ 2022 (20:28 IST)
ನೀವು ಎಂದಾದರೂ ಬಸ್ಸಿನಲ್ಲಿ ಪ್ರಯಾಣಿಸಿದ್ದರೆ ಈ ಘಟನೆಯನ್ನು ನೀವು ಗಮನಿಸಿರಬಹುದು. ಪ್ರಯಾಣಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಸ್ಸಿನಲ್ಲಿ ಇಳಿಯಲು ಬಯಸುತ್ತಾರೆ. ಆದರೆ ಚಾಲಕರು ಕೆಲವೊಮ್ಮೆ ಪ್ರಯಾಣಿಕರಿಗೆ ಅನುವು ಮಾಡಿಕೊಡುವುದಿಲ್ಲ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದೆ. ಈ ಘಟನೆ ಪುಣೆಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. PMPALನ ಬಸ್ ಚಿಂಚವಾಡದಿಂದ ಬಾಳೆವಾಡಿಗೆ ಹೋಗುತ್ತಿತ್ತು. ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಸ್ ನಿಲುಗಡೆಗೆ ಮೊದಲು ಇಳಿಯಬೇಕಾಗಿತ್ತು. ಚಾಲಕನ ಬಳಿ ವಿನಂತಿಸಿಕೊಂಡಾಗ ಚಾಲಕ ನಿರಾಕರಿಸಿದ್ದಾನೆ. ಹೀಗಾಗಿ ಹಠಕ್ಕೆ ಬಿದ್ದ ಆ ವ್ಯಕ್ತಿ ಮರಾಠಿಯಲ್ಲಿ “ನನ್ನನ್ನು ಉಳಿಸಿ, ನನ್ನನ್ನು ಉಳಿಸಿ, ಚಾಲಕ ನನ್ನನ್ನು ಅಪಹರಿಸುತ್ತಿದ್ದಾನೆ, ಅವನು ನನ್ನನ್ನು ಬಸ್ಸಿನಿಂದ ಇಳಿಯಲು ಬಿಡುತ್ತಿಲ್ಲ” ಎಂದು ಕಿರುಚಾಡಲು ಆರಂಭಿಸಿದ್ದಾನೆ. ಇಬ್ಬರ ನಡುವೆ ಚರ್ಚೆ ಶುರುವಾಗುತ್ತದೆ. ತನ್ನ ಮಾತನ್ನ ಕೇಳದ್ದಕ್ಕೆ ಆ ವ್ಯಕ್ತಿ ಇದ್ದಕ್ಕಿದ್ದಂತೆ ನನ್ನನ್ನು ಉಳಿಸಿ ಎಂದು ಜೋರಾಗಿ ಕೂಗಲು ಪ್ರಾರಂಭಿಸುತ್ತಾನೆ. ಪ್ರಯಾಣಿಕನ ಕಿರುಚಾಟ ನೋಡಿದ ಜನರು ಸುತ್ತಮುತ್ತ ಜನ ಗುಂಪು ಸೇರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments