ಬಸ್​ನಲ್ಲಿ ಪ್ರಯಾಣಿಕನ ಪರದಾಟ..!

Webdunia
ಭಾನುವಾರ, 16 ಅಕ್ಟೋಬರ್ 2022 (20:28 IST)
ನೀವು ಎಂದಾದರೂ ಬಸ್ಸಿನಲ್ಲಿ ಪ್ರಯಾಣಿಸಿದ್ದರೆ ಈ ಘಟನೆಯನ್ನು ನೀವು ಗಮನಿಸಿರಬಹುದು. ಪ್ರಯಾಣಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಸ್ಸಿನಲ್ಲಿ ಇಳಿಯಲು ಬಯಸುತ್ತಾರೆ. ಆದರೆ ಚಾಲಕರು ಕೆಲವೊಮ್ಮೆ ಪ್ರಯಾಣಿಕರಿಗೆ ಅನುವು ಮಾಡಿಕೊಡುವುದಿಲ್ಲ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದೆ. ಈ ಘಟನೆ ಪುಣೆಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. PMPALನ ಬಸ್ ಚಿಂಚವಾಡದಿಂದ ಬಾಳೆವಾಡಿಗೆ ಹೋಗುತ್ತಿತ್ತು. ಅದರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಸ್ ನಿಲುಗಡೆಗೆ ಮೊದಲು ಇಳಿಯಬೇಕಾಗಿತ್ತು. ಚಾಲಕನ ಬಳಿ ವಿನಂತಿಸಿಕೊಂಡಾಗ ಚಾಲಕ ನಿರಾಕರಿಸಿದ್ದಾನೆ. ಹೀಗಾಗಿ ಹಠಕ್ಕೆ ಬಿದ್ದ ಆ ವ್ಯಕ್ತಿ ಮರಾಠಿಯಲ್ಲಿ “ನನ್ನನ್ನು ಉಳಿಸಿ, ನನ್ನನ್ನು ಉಳಿಸಿ, ಚಾಲಕ ನನ್ನನ್ನು ಅಪಹರಿಸುತ್ತಿದ್ದಾನೆ, ಅವನು ನನ್ನನ್ನು ಬಸ್ಸಿನಿಂದ ಇಳಿಯಲು ಬಿಡುತ್ತಿಲ್ಲ” ಎಂದು ಕಿರುಚಾಡಲು ಆರಂಭಿಸಿದ್ದಾನೆ. ಇಬ್ಬರ ನಡುವೆ ಚರ್ಚೆ ಶುರುವಾಗುತ್ತದೆ. ತನ್ನ ಮಾತನ್ನ ಕೇಳದ್ದಕ್ಕೆ ಆ ವ್ಯಕ್ತಿ ಇದ್ದಕ್ಕಿದ್ದಂತೆ ನನ್ನನ್ನು ಉಳಿಸಿ ಎಂದು ಜೋರಾಗಿ ಕೂಗಲು ಪ್ರಾರಂಭಿಸುತ್ತಾನೆ. ಪ್ರಯಾಣಿಕನ ಕಿರುಚಾಟ ನೋಡಿದ ಜನರು ಸುತ್ತಮುತ್ತ ಜನ ಗುಂಪು ಸೇರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments