Webdunia - Bharat's app for daily news and videos

Install App

ಮಧ್ಯರಾತ್ರಿಯಾದ್ರೆ ಮೆಟ್ರೋ ರೈಲಿಗೆ ಹತ್ತಕ್ಕೂ ಭಯ..!

Webdunia
ಭಾನುವಾರ, 9 ಜುಲೈ 2017 (09:26 IST)
ಬೆಂಗಳೂರು: ಮೆಟ್ರೋ ರೈಲು ಬೆಂಗಳೂರಿನಲ್ಲಿ ಓಡಾಡಲು ಪ್ರಾರಂಭಿಸಿದ ಮೇಲೆ ನಮ್ಮ ರಾಜಧಾನಿಗೊಂದು ಗರಿಮೆ ಎಂದು ಹೆಮ್ಮೆಪಟ್ಟುಕೊಂಡಿದ್ದೆವು. ಇದೀಗ ಪ್ರಯಾಣಿಕರನ್ನು ಸೆಳೆಯಲು ಮೆಟ್ರೋ ಕೈಗೊಂಡ ನಿರ್ಧಾರವೊಂದು ಸಂಕಟ ತಂದಿದೆ.


ಬಿಎಂಆರ್ ಸಿ ಏನೋ ಪ್ರಯಾಣಿಕರನ್ನು ಸೆಳೆಯಲು ಮಧ್ಯರಾತ್ರಿವರೆಗೆ ಮೆಟ್ರೋ ಸೇವೆ ಮುಂದುವರಿಸಿದೆ. ಆದರೆ ಈ ಸಂದರ್ಭದಲ್ಲಿ ಸಭ್ಯ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಲೂ ಭಯಪಡುವಂತಾಗಿದೆ.

ಕಾರಣ, ಕುಡುಕರ ಹಾವಳಿ. ತಡರಾತ್ರಿಯಲ್ಲಿ ರೈಲು ಹತ್ತುವ ಕುಡುಕರು ರೈಲಿನೊಳಗೆ ಉಗಿಯುವುದು, ವಾಂತಿ ಮಾಡುವುದು, ಅಸಭ್ಯವಾಗಿ ವರ್ತಿಸುವುದು, ಹುಡುಗಿಯರನ್ನು ಚುಡಾಯಿಸುವುದು ಮಾಡುತ್ತಿರುತ್ತಾರೆ ಎಂದು ಪ್ರಯಾಣಿಕರೇ ದೂರುತ್ತಿದ್ದಾರೆ. ಹೀಗಾಗಿ ಮೆಟ್ರೋ ರೈಲಿಗೆ ಹತ್ತಿಸುವ ಮೊದಲು ಪ್ರಯಾಣಿಕರು ಮದ್ಯಪಾನ ಮಾಡಿದ್ದಾರೆಯೇ ಎಂದು ಕೂಡಾ ಪರೀಕ್ಷೆ ಮಾಡಿ ಬಿಡಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ.. ಬಂಟ್ವಾಳ ಈಗ ಬೂದಿ ಮುಚ್ಚಿದ ಕೆಂಡ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments