Webdunia - Bharat's app for daily news and videos

Install App

ರಾಜ್ಯದ ಸಾರಿಗೆ ಇಲಾಖೆಗೆ ಶಾಕಿಂಗ್ ನ್ಯೂಸ್ ಕೊಟ್ಟ ಪ್ರಯಾಣಿಕರು

Webdunia
ಭಾನುವಾರ, 24 ಡಿಸೆಂಬರ್ 2023 (14:21 IST)
ಕಳೆದ ಎರಡು ದಿನದಿಂದ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಲಕ್ಷ ಲಕ್ಷ ಇಳಿಕೆಯಾಗಿದೆ.  ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  ಇನ್ನೂರರ ಗಾಡಿದಾಟ್ಟಿದೆ.ಕೋವಿಡ್ ಆತಂಕ ಹಿನ್ನೆಲೆ ಬಸ್ ನಲ್ಲಿ ಸಂಚಾರಕ್ಕೆ ಮಹಿಳೆಯರು ಹಿಂದೇಟು ಹಾಕಿದ್ದಾರೆ.

ರೂಪಾಂತರಿ ವೈರಸ್ JN.1 ಕಾಣಿಸುವ ಮುನ್ನವೇ ರಾಜ್ಯದ ಜನ ಎಚ್ಚರ ವಹಿಸಿದ್ದಾರೆ.ಬಸ್ ಗಳ ಸಂಚಾರ ಮಾಡಿದ್ರೆ ಎಲ್ಲಿ ಕೊರೊನಾ ಬರುತ್ತೋ ಅನ್ನೋ ಆತಂಕ ಜನರು ವ್ಯಕ್ತಪಡಿಸಿದ್ದಾರೆ ಹೀಗಾಗಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ.
 
KSRTC, BMTC ಸೇರಿ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದೆ.ಶಕ್ತಿ ಯೋಜನೆ ಬಳಿಕ ನಿತ್ಯವೂ ಲಕ್ಷ ಲಕ್ಷ ಪ್ರಯಾಣಿಕರ ಸಂಚಾರ ಆಗ್ತಿದ್ದಾರೆ.ಆದ್ರೆ ಕೊರೊನಾ ಹೊಡೆತ ಪ್ರಾರಂಭ ಆಗ್ತಿದ್ದಂತೆ ಸಂಚಾರ ಮಾಡೋದ್ರಲ್ಲಿ ಹಿಂದೆ ಜನ ಸರಿದಿದ್ದಾರೆ.ಎರಡು ಮೂರು‌ ದಿನಗಳಲ್ಲಿ ಲಕ್ಷ ಲಕ್ಷ ಪ್ರಯಾಣಿಕರನ್ನ ಸಾರಿಗೆ ನಿಗಮಗಳು ಕಳೆದುಕೊಂಡಿದೆ.ದಿನೆ ದಿನೆ ಬಸ್ ಗಳತ್ತ ಪ್ರಯಾಣದ ಉತ್ಸಾಹ ಜನ ಕಡಿಮೆ ಮಾಡ್ತಿದ್ದಾರೆ.ಎಲ್ಲಿ ಕೊರೊನಾ ಮತ್ತೆ ತೊಂದರೆ ಮಾಡುತ್ತೋ ಅನ್ನೋ ಭಯ ಈಗಲೇ ಜನರಿಗೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments