Webdunia - Bharat's app for daily news and videos

Install App

ರಾಜ್ಯದ ಸಾರಿಗೆ ಇಲಾಖೆಗೆ ಶಾಕಿಂಗ್ ನ್ಯೂಸ್ ಕೊಟ್ಟ ಪ್ರಯಾಣಿಕರು

Webdunia
ಭಾನುವಾರ, 24 ಡಿಸೆಂಬರ್ 2023 (14:21 IST)
ಕಳೆದ ಎರಡು ದಿನದಿಂದ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಲಕ್ಷ ಲಕ್ಷ ಇಳಿಕೆಯಾಗಿದೆ.  ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  ಇನ್ನೂರರ ಗಾಡಿದಾಟ್ಟಿದೆ.ಕೋವಿಡ್ ಆತಂಕ ಹಿನ್ನೆಲೆ ಬಸ್ ನಲ್ಲಿ ಸಂಚಾರಕ್ಕೆ ಮಹಿಳೆಯರು ಹಿಂದೇಟು ಹಾಕಿದ್ದಾರೆ.

ರೂಪಾಂತರಿ ವೈರಸ್ JN.1 ಕಾಣಿಸುವ ಮುನ್ನವೇ ರಾಜ್ಯದ ಜನ ಎಚ್ಚರ ವಹಿಸಿದ್ದಾರೆ.ಬಸ್ ಗಳ ಸಂಚಾರ ಮಾಡಿದ್ರೆ ಎಲ್ಲಿ ಕೊರೊನಾ ಬರುತ್ತೋ ಅನ್ನೋ ಆತಂಕ ಜನರು ವ್ಯಕ್ತಪಡಿಸಿದ್ದಾರೆ ಹೀಗಾಗಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ.
 
KSRTC, BMTC ಸೇರಿ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದೆ.ಶಕ್ತಿ ಯೋಜನೆ ಬಳಿಕ ನಿತ್ಯವೂ ಲಕ್ಷ ಲಕ್ಷ ಪ್ರಯಾಣಿಕರ ಸಂಚಾರ ಆಗ್ತಿದ್ದಾರೆ.ಆದ್ರೆ ಕೊರೊನಾ ಹೊಡೆತ ಪ್ರಾರಂಭ ಆಗ್ತಿದ್ದಂತೆ ಸಂಚಾರ ಮಾಡೋದ್ರಲ್ಲಿ ಹಿಂದೆ ಜನ ಸರಿದಿದ್ದಾರೆ.ಎರಡು ಮೂರು‌ ದಿನಗಳಲ್ಲಿ ಲಕ್ಷ ಲಕ್ಷ ಪ್ರಯಾಣಿಕರನ್ನ ಸಾರಿಗೆ ನಿಗಮಗಳು ಕಳೆದುಕೊಂಡಿದೆ.ದಿನೆ ದಿನೆ ಬಸ್ ಗಳತ್ತ ಪ್ರಯಾಣದ ಉತ್ಸಾಹ ಜನ ಕಡಿಮೆ ಮಾಡ್ತಿದ್ದಾರೆ.ಎಲ್ಲಿ ಕೊರೊನಾ ಮತ್ತೆ ತೊಂದರೆ ಮಾಡುತ್ತೋ ಅನ್ನೋ ಭಯ ಈಗಲೇ ಜನರಿಗೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments