Webdunia - Bharat's app for daily news and videos

Install App

ಬಿಎಂಟಿಸಿ ಬಸ್ ಗಳಿಲ್ಲದೆ ಪ್ರಯಾಣಿಕರ ಪರದಾಟ

Webdunia
ಭಾನುವಾರ, 22 ಅಕ್ಟೋಬರ್ 2023 (10:07 IST)
ದಸರಾ ಹಿನ್ನೆಲೆ ಬೆಂಗಳೂರು  ಸುತ್ತಮುತ್ತಲಿನ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಬಿಡಲಾಗಿದೆ .ಹಬ್ಬದ ಹಿನ್ನೆಲೆ ಸಾರಿಗೆ ಇಲಾಖೆ ಇಂದ ಹೆಚ್ಚುವರಿ 2000 ಬಿಎಂಟಿಸಿ ಬಸ್ ಬಿಡುಗಡಲಾಗಿದೆ.ಈ ಹಿನ್ನೆಲೆ ರಾಜ್ಯದಾನಿ ಬೆಂಗಳೂರಿನಲ್ಲಿ ಬಸ್ ಗಳ ಅಭಾವ ಉಂಟಾಗಿದೆ.ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೋಲಾರ ಸೇರಿದಂತೆ ಹಲವೆಡೆ ಬಸ್ ಗಳು ಬಿಡಲಾಗಿದೆ .ಬಸ್ ಗಳು ಬರದೇ ಪ್ರಯಾಣಿಕರು ಕಂಗಾಲಾಗಿದ್ದು,ಬಿಎಂಟಿಸಿ ಬಸ್ ಗಳು ಬಾರದ್ದಕ್ಕೆ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.ಮೈಸೂರು ದಾಸರ ಹಿನ್ನೆಲೆ ಹೆಚ್ಚುವರಿ ಬಸ್ ಬಿಟ್ಟ ಹಿನ್ನೆಲೇ ನಗರದಲ್ಲಿ ಬಸ್ ಗಳೇ ಕಾಣ್ತಿಲ್ಲ.ರಾಜ್ಯದನೀಯಲ್ಲಿ ಬಿಎಂಟಿಸಿ ಬಸ್ ಗಳಿಲ್ಲದೆ  ರಸ್ತೆಗಳು ಬಿಕೋ ಎನ್ನುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments