ಬಿಎಂಟಿಸಿ ಬಸ್ ಗಳಿಲ್ಲದೆ ಪ್ರಯಾಣಿಕರ ಪರದಾಟ

Webdunia
ಭಾನುವಾರ, 22 ಅಕ್ಟೋಬರ್ 2023 (10:07 IST)
ದಸರಾ ಹಿನ್ನೆಲೆ ಬೆಂಗಳೂರು  ಸುತ್ತಮುತ್ತಲಿನ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಬಿಡಲಾಗಿದೆ .ಹಬ್ಬದ ಹಿನ್ನೆಲೆ ಸಾರಿಗೆ ಇಲಾಖೆ ಇಂದ ಹೆಚ್ಚುವರಿ 2000 ಬಿಎಂಟಿಸಿ ಬಸ್ ಬಿಡುಗಡಲಾಗಿದೆ.ಈ ಹಿನ್ನೆಲೆ ರಾಜ್ಯದಾನಿ ಬೆಂಗಳೂರಿನಲ್ಲಿ ಬಸ್ ಗಳ ಅಭಾವ ಉಂಟಾಗಿದೆ.ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೋಲಾರ ಸೇರಿದಂತೆ ಹಲವೆಡೆ ಬಸ್ ಗಳು ಬಿಡಲಾಗಿದೆ .ಬಸ್ ಗಳು ಬರದೇ ಪ್ರಯಾಣಿಕರು ಕಂಗಾಲಾಗಿದ್ದು,ಬಿಎಂಟಿಸಿ ಬಸ್ ಗಳು ಬಾರದ್ದಕ್ಕೆ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.ಮೈಸೂರು ದಾಸರ ಹಿನ್ನೆಲೆ ಹೆಚ್ಚುವರಿ ಬಸ್ ಬಿಟ್ಟ ಹಿನ್ನೆಲೇ ನಗರದಲ್ಲಿ ಬಸ್ ಗಳೇ ಕಾಣ್ತಿಲ್ಲ.ರಾಜ್ಯದನೀಯಲ್ಲಿ ಬಿಎಂಟಿಸಿ ಬಸ್ ಗಳಿಲ್ಲದೆ  ರಸ್ತೆಗಳು ಬಿಕೋ ಎನ್ನುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments