Webdunia - Bharat's app for daily news and videos

Install App

ಕುಮಟದಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

Webdunia
ಸೋಮವಾರ, 23 ಅಕ್ಟೋಬರ್ 2023 (16:07 IST)
ಬಸ್ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕರು ಎರಡು ಗಂಟೆಯಿಂದ ಬಸ್​​ಗಾಗಿ ಕಾಯುತ್ತಿದ್ದಾರೆ.

ಕುಮಟದಿಂದ ಶಿರಸಿಗೆ ತೆರಳಲು ಬಸ್ ಸಮಸ್ಯೆಯಾಗಿದೆ. ಬಸ್ ಹತ್ತಲು ನೂಕುನುಗ್ಗಲು ಉಂಟಾಗುತ್ತದೆ. ಶಿರಸಿ-ಹುಬ್ಬಳ್ಳಿ ಕಡೆ ಪ್ರಯಾಣಿಸಲು ಪ್ರಯಾಣಿಕರು ಪರದಾಡುವಂತಾಗಿದೆ. ಬೇರೆ ನಿಲ್ದಾಣದಿಂದ ಕುಮಟ ಬಸ್ ನಿಲ್ದಾಣಕ್ಕೆ ಬರುವಾಗಲೇ ಬಸ್ ಭರ್ತಿಯಾಗಿ ಬರುತ್ತದೆ. ಹೀಗಾಗಿ ಕುಮಟ ಬಸ್ ನಿಲ್ದಾಣದಲ್ಲಿರುವವರಿಗೆ ಬಸ್ ಸಮಸ್ಯೆಯಾಗಿದೆ.. ಹೀಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments