ಕುಮಟದಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

Webdunia
ಸೋಮವಾರ, 23 ಅಕ್ಟೋಬರ್ 2023 (16:07 IST)
ಬಸ್ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕರು ಎರಡು ಗಂಟೆಯಿಂದ ಬಸ್​​ಗಾಗಿ ಕಾಯುತ್ತಿದ್ದಾರೆ.

ಕುಮಟದಿಂದ ಶಿರಸಿಗೆ ತೆರಳಲು ಬಸ್ ಸಮಸ್ಯೆಯಾಗಿದೆ. ಬಸ್ ಹತ್ತಲು ನೂಕುನುಗ್ಗಲು ಉಂಟಾಗುತ್ತದೆ. ಶಿರಸಿ-ಹುಬ್ಬಳ್ಳಿ ಕಡೆ ಪ್ರಯಾಣಿಸಲು ಪ್ರಯಾಣಿಕರು ಪರದಾಡುವಂತಾಗಿದೆ. ಬೇರೆ ನಿಲ್ದಾಣದಿಂದ ಕುಮಟ ಬಸ್ ನಿಲ್ದಾಣಕ್ಕೆ ಬರುವಾಗಲೇ ಬಸ್ ಭರ್ತಿಯಾಗಿ ಬರುತ್ತದೆ. ಹೀಗಾಗಿ ಕುಮಟ ಬಸ್ ನಿಲ್ದಾಣದಲ್ಲಿರುವವರಿಗೆ ಬಸ್ ಸಮಸ್ಯೆಯಾಗಿದೆ.. ಹೀಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments