ಗೂಡ್ಸ್ ಆಟೋದಲ್ಲಿ ರೋಗಿ ಸಾಗಾಣೆ

Webdunia
ಗುರುವಾರ, 5 ಜುಲೈ 2018 (15:24 IST)
ರೋಗಿಯೊಬ್ಬನನ್ನು ಆಂಬುಲೆನ್ಸ್ ಸಿಗದೇ ಗೂಡ್ಸ್ ಆಟೋದಲ್ಲಿ ಸಾಗಿಸಿರುವ ಅಮಾನವೀಯ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ರೈತನೊಬ್ಬ ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ. ಆತನನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು 108 ಆಂಬುಲೆನ್ಸ್ ಗೆ ಫೋನ್ ಮಾಡಿದ್ರೆ ಮದ್ದೂರಿನಿಂದ 15 ಕಿಲೋ ಮೀಟರ್ ಇರುವ ಮಂಡ್ಯ ಗೆ ಕರೆತರಲು ಆಂಬುಲೆನ್ಸ್ ಚಾಲಕ ಒಂದೂವರೆ ಸಾವಿರ ಹಣ ಕೇಳಿದ್ದಾನೆ.

ಬಡ ರೈತ ಕುಟುಂಬ ಅಷ್ಟು ಹಣ ಕೊಡಲಾಗದೇ ಕೇವಲ 200 ರೂ. ಕೊಟ್ಟು ಗೂಡ್ಸ್ ಆಟೋ ಮೂಲಕ ಮಂಡ್ಯಕ್ಕೆ ಗಾಯಾಳುವನ್ನು ಕರೆತಂದಿದ್ದಾರೆ. ಇನ್ನು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತ ನಡೆದರೂ ಆಂಬುಲೆನ್ಸ್ ಬಾರದ ಕಾರಣ ಎತ್ತಿನ ಗಾಡಿಯಲ್ಲಿ ಗಾಯಾಳುಗಳನ್ನು ಸಾಗಿಸಿದ ಘಟನೆ ಸಹ ನಡೆದಿವೆ. ಉಚಿತ ಆಂಬುಲೆನ್ಸ್ ಸೇವೆ ಎಂದು ಆರೋಗ್ಯ ಇಲಾಖೆ ಹೇಳಿದ್ರು ಕೂಡ ಆಂಬುಲೆನ್ಸ್ ಬರಬೇಕೆಂದ್ರೆ ಹಣ ಕೊಡಲೇಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments