ಜಯದೇವ ಆಸ್ಪತ್ರೆಯಲ್ಲಿ ತಪಾಸಣೆಗೆ ಮುಗಿಬಿದ ಜನ

Webdunia
ಶನಿವಾರ, 6 ನವೆಂಬರ್ 2021 (13:25 IST)
ಪುನೀತ್ ರಾಜ್‍ಕುಮಾರ್ ನಿಧನದ ನಂತರ ಜನರಿಗೆ ಆರೋಗ್ಯದ ಮೇಲೆ ಬಹಳಷ್ಟು ಕಾಳಜಿ ಬಂದಂತೆ ಕಾಣಿಸುತ್ತಿದೆ. ಹೀಗಾಗಿಯೇ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಶೇ.30ರಷ್ಟು ಹೆಚ್ಚಾಗಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.ಹೃದಯಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಎಷ್ಟೋ ರೋಗಿಗಳು ನಾಮುಂದು ತಾಮುಂದು ಎಂಬಂತೆ ಬರುತ್ತಲೇ ಇದ್ದಾರೆ. ಸಾಮಾನ್ಯವಾಗಿ ಜಯದೇವ ಆಸ್ಪತ್ರೆಯಲ್ಲಿ ಹೊರರೋಗಿಗಳ ಸಂಖ್ಯೆ 1200 ಇರುತ್ತಿತ್ತು. ಆದರೆ ಈಗ ಹೊರ ರೋಗಿಗಳ ಸಂಖ್ಯೆ 1700ರಿಂದ 1800ಗೆ ಏರಿಕೆ ಆಗಿದೆ.
ಹಬ್ಬದ ದಿನ ಕೂಡ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಸಾಮಾನ್ಯವಾಗಿ ಹಬ್ಬದ ದಿನ 600 ಜನ ಹೊರ ರೋಗಿಗಳು ಬರುತ್ತಿದ್ದು,ವಯಸ್ಕರು, ವಯಸ್ಸಾದವರು ಕೂಡ ಚೆಕಪ್‍ಗೆ ಬರುತ್ತಾ ಇದ್ದಾರೆ ಎಂದು ಹೇಳಿದರು. ಒಟ್ಟಿನಲ್ಲಿ ಪುನೀತ್ ಸಾವು ಎಲ್ಲರಿಗೂ ಒಂದು ಪಾಠ ಕಲಿತಂತಾಗಿದೆ. ಈ ರೀತಿಯಲ್ಲಿ ಜನರು ಎಚ್ಚರದಿಂದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments