Select Your Language

Notifications

webdunia
webdunia
webdunia
webdunia

ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ
ಕಾರವಾರ , ಬುಧವಾರ, 1 ಮಾರ್ಚ್ 2023 (14:52 IST)
ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಇಂದು ರಾಜ್ಯ ಸರಕಾರದ ನೌಕರರು ಇಂದು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ರು. ಕಾರವಾರದ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಎಲ್ಲಾ ಸೇವಗಳನ್ನ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಸರಕಾರಿ ಆಸ್ಪತ್ರೆಯನ್ನ ನಂಬಿ ಬಂದ ರೋಗಿಗಳು ಪರದಾಡುವಂತಹ ಸ್ಥಿತಿ ಎದುರಾಗಿತ್ತು

Share this Story:

Follow Webdunia kannada

ಮುಂದಿನ ಸುದ್ದಿ

ಮುಷ್ಕರಕ್ಕೆ 42 ಇಲಾಖೆಗಳು ಸಾಥ್​​