Webdunia - Bharat's app for daily news and videos

Install App

ನೀರು, ಅನ್ನಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ

Webdunia
ಮಂಗಳವಾರ, 23 ಜೂನ್ 2020 (20:53 IST)
ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡುವಂತಾಗಿದೆ.

ಬೆಂಗಳೂರಿನ ವಿಕ್ಟೋರಿಯಾ, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸರಿಯಾಗಿ ಊಟ, ತಿಂಡಿ ನೀಡುತ್ತಿಲ್ಲ. ಹೀಗಂತ ರೋಗಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಾಗಿದ್ದರೂ ಹತ್ತಾರು ರೋಗಿಗಳು ಊಟವಿಲ್ಲದೇ ಹಸಿವಿನಿಂದ ಪರದಾಡುತ್ತಿದ್ದರು. ಅನ್ನ, ನೀರು ಸರಿಯಾಗಿ ಕೊಟ್ಟಿಲ್ಲ ಎಂದು ರೋಗಿಗಳು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಸಮಯಕ್ಕೆ ಸರಿಯಾಗಿ ಅನ್ನ, ನೀರು ಕೊಡಿ ಅಂತ ಅಲ್ಲಿರುವ ರೋಗಿಗಳು ಒತ್ತಾಯವನ್ನು ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ನಾವು ಸಾಯುತ್ತಿದ್ದೇವೆ. ಸರಿಯಾಗಿ ಊಟ ಕೊಡಿ. ಇಲ್ಲವೇ ನಮ್ಮನ್ನು ಮನೆಗೆ ಕಳುಹಿಸಿ ಎಂದು ರೋಗಿಗಳು ಅಳಲು ತೋಡಿಕೊಂಡಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಗಡಿ ಮೀರಿ ಬಂದಿದ್ದ ಪಾಕಿಸ್ತಾನದ 15 ಮೀನುಗಾರರನ್ನು ಸೆರೆಹಿಡಿದ ಬಿಎಸ್‌ಎಫ್‌

ಮುಂದಿನ ಸುದ್ದಿ
Show comments