Webdunia - Bharat's app for daily news and videos

Install App

ನೀರು, ಅನ್ನಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ

Webdunia
ಮಂಗಳವಾರ, 23 ಜೂನ್ 2020 (20:53 IST)
ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡುವಂತಾಗಿದೆ.

ಬೆಂಗಳೂರಿನ ವಿಕ್ಟೋರಿಯಾ, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸರಿಯಾಗಿ ಊಟ, ತಿಂಡಿ ನೀಡುತ್ತಿಲ್ಲ. ಹೀಗಂತ ರೋಗಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಾಗಿದ್ದರೂ ಹತ್ತಾರು ರೋಗಿಗಳು ಊಟವಿಲ್ಲದೇ ಹಸಿವಿನಿಂದ ಪರದಾಡುತ್ತಿದ್ದರು. ಅನ್ನ, ನೀರು ಸರಿಯಾಗಿ ಕೊಟ್ಟಿಲ್ಲ ಎಂದು ರೋಗಿಗಳು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಸಮಯಕ್ಕೆ ಸರಿಯಾಗಿ ಅನ್ನ, ನೀರು ಕೊಡಿ ಅಂತ ಅಲ್ಲಿರುವ ರೋಗಿಗಳು ಒತ್ತಾಯವನ್ನು ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ನಾವು ಸಾಯುತ್ತಿದ್ದೇವೆ. ಸರಿಯಾಗಿ ಊಟ ಕೊಡಿ. ಇಲ್ಲವೇ ನಮ್ಮನ್ನು ಮನೆಗೆ ಕಳುಹಿಸಿ ಎಂದು ರೋಗಿಗಳು ಅಳಲು ತೋಡಿಕೊಂಡಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments