Webdunia - Bharat's app for daily news and videos

Install App

ಉತ್ತರ ಕರ್ನಾಟಕ ನಾಯಕರ ವಿರುದ್ಧ ಪಾಟೀಲ್ ನಡವಳ್ಳಿ ಗರಂ

Webdunia
ಗುರುವಾರ, 11 ಮಾರ್ಚ್ 2021 (12:29 IST)
ಬೆಳಗಾವಿ : ವಿಧಾನಸೌಧ ಸ್ಥಳ ಸ್ಥಳಾಂತರ ವಿಚಾರ ಉತ್ತರ ಕರ್ನಾಟಕ ನಾಯಕರ ವಿರುದ್ಧ ಪಾಟೀಲ್ ನಡವಳ್ಳಿ ಗರಂ ಆಗಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಆತ್ಮಾವಲೋಕನ ಮಾಡಿಕೊಳ್ಳಲಿ. ಉ. ಕರ್ನಾಟಕದಲ್ಲಿ ಸಂಪನ್ಮೂಲ ಏನಿದೆ?  ನಾವು ಏನು ಮಾಡಬಹುದು ಎಂದು ಯೋಚಿಸಬೇಕು. ಕಚೇರಿಗಳ ಸ್ಥಳಾಂತರಕ್ಕೆ ನಾನು ಆಗ್ರಹಿಸಿದ್ದೆ. ಆದರೆ ಜನ ಪ್ರತಿನಿಧಿಗಳು ಬಾಯಿ ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments