Webdunia - Bharat's app for daily news and videos

Install App

ಪ್ರವಾಹದಲ್ಲೂ ರಾಷ್ಟ್ರಭಕ್ತಿ ಮೆರೆದ ನೆರೆ ಸಂತ್ರಸ್ಥರು

Webdunia
ಗುರುವಾರ, 15 ಆಗಸ್ಟ್ 2019 (14:50 IST)
ಭೀಕರ ಪ್ರವಾಹದಿಂದಾಗಿ ಮನೆ, ಮಠಗಳನ್ನಕಳೆದುಕೊಂಡು ಜೀವನ ಬೀದಿಗೆ ಬಿದ್ದಿದ್ದರೂ ಈ ಮಂದಿ ಮಾತ್ರ ದೇಶ ಪ್ರೇಮ ಮೆರೆದು ಮಾದರಿಯಾಗಿದ್ದಾರೆ.

ಇಡೀ ಗ್ರಾಮ ಜಲಾವೃತವಾಗಿದೆ. ಆದರೂ ಅಲ್ಲಿನ ನೆರೆ ಪೀಡಿತರು ತೆಪ್ಪವನ್ನ ಬಳಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರಕ್ಕೆ ಗೌರವ ಸಮರ್ಪಣೆ ಮಾಡಿದ್ದಾರೆ.

ಬಾಗಲಕೋಟೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದ ಜನರೇ ವಿಭಿನ್ನವಾಗಿ ದೇಶಭಕ್ತಿ ಸಾರಿ ಗಮನ ಸೆಳೆದಿದ್ದಾರೆ.

ಪ್ರಾಥಮಿಕ ಶಾಲೆ, ಪಂಚಾಯಿತಿ ಕಟ್ಟೆ ಹೀಗೆ ವಿವಿಧೆಡೆ ತೆಪ್ಪದಲ್ಲೇ ಸಾಗಿ ಧ್ವಜಾರೋಹಣ ನೆರವೇರಿಸಿ ಸಂಭ್ರಮ ಪಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments