Webdunia - Bharat's app for daily news and videos

Install App

ಪ್ರವಾಹದಲ್ಲೂ ರಾಷ್ಟ್ರಭಕ್ತಿ ಮೆರೆದ ನೆರೆ ಸಂತ್ರಸ್ಥರು

Webdunia
ಗುರುವಾರ, 15 ಆಗಸ್ಟ್ 2019 (14:50 IST)
ಭೀಕರ ಪ್ರವಾಹದಿಂದಾಗಿ ಮನೆ, ಮಠಗಳನ್ನಕಳೆದುಕೊಂಡು ಜೀವನ ಬೀದಿಗೆ ಬಿದ್ದಿದ್ದರೂ ಈ ಮಂದಿ ಮಾತ್ರ ದೇಶ ಪ್ರೇಮ ಮೆರೆದು ಮಾದರಿಯಾಗಿದ್ದಾರೆ.

ಇಡೀ ಗ್ರಾಮ ಜಲಾವೃತವಾಗಿದೆ. ಆದರೂ ಅಲ್ಲಿನ ನೆರೆ ಪೀಡಿತರು ತೆಪ್ಪವನ್ನ ಬಳಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರಕ್ಕೆ ಗೌರವ ಸಮರ್ಪಣೆ ಮಾಡಿದ್ದಾರೆ.

ಬಾಗಲಕೋಟೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದ ಜನರೇ ವಿಭಿನ್ನವಾಗಿ ದೇಶಭಕ್ತಿ ಸಾರಿ ಗಮನ ಸೆಳೆದಿದ್ದಾರೆ.

ಪ್ರಾಥಮಿಕ ಶಾಲೆ, ಪಂಚಾಯಿತಿ ಕಟ್ಟೆ ಹೀಗೆ ವಿವಿಧೆಡೆ ತೆಪ್ಪದಲ್ಲೇ ಸಾಗಿ ಧ್ವಜಾರೋಹಣ ನೆರವೇರಿಸಿ ಸಂಭ್ರಮ ಪಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments